HD Kumaraswamy: ಮಹಿಳೆಯರಿಗೆ ಅಪಮಾನ ಅರೋಪ, ಹೆಚ್ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಗ್ಯಾರೆಂಟಿ ಯೋಜನೆಯಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಪ್ರಚಾರ ಸಭೆಯಲ್ಲಿ ಹೇಳಿದ್ದರು. ಇದು ವಿವಾದಕ್ಕೆ ಕಾರಣವಾಗಿದ್ದು, ಪ್ರತಿ ಪಕ್ಷಗಳಿಗೆ ಅಸ್ತ್ರವಾಗಿ ಪರಿಣಮಿಸಿದೆ. ಹೆಚ್ಡಿ ಕುಮಾರಸ್ವಾಮಿ ಅವರ ಈ ಹೇಳಿಕೆಯಿಂದ ಎನ್ಡಿಎ ಮೈತ್ರಿಕೋಟಕ್ಕೆ ಹೊಡೆತ ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಡ್ಯಾಮೇಜ್ ಕಂಟ್ರೋಲ್ಗೆ ಹೆಚ್ಡಿ ಕುಮಾರಸ್ವಾಮಿ ಮುಂದಾಗಿದ್ದು, ಇಂದು (ಏ.15) ಸುದ್ದಿಗೋಷ್ಠಿ ನಡೆಸಿದ್ದಾರೆ.
ಗ್ಯಾರೆಂಟಿ ಯೋಜನೆಯಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಪ್ರಚಾರ ಸಭೆಯಲ್ಲಿ ಹೇಳಿದ್ದರು. ಇದು ವಿವಾದಕ್ಕೆ ಕಾರಣವಾಗಿದ್ದು, ಪ್ರತಿ ಪಕ್ಷಗಳಿಗೆ ಅಸ್ತ್ರವಾಗಿ ಪರಿಣಮಿಸಿದೆ. ಹೆಚ್ಡಿ ಕುಮಾರಸ್ವಾಮಿ ಅವರ ಈ ಹೇಳಿಕೆಯಿಂದ ಎನ್ಡಿಎ ಮೈತ್ರಿಕೋಟಕ್ಕೆ ಹೊಡೆತ ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಡ್ಯಾಮೇಜ್ ಕಂಟ್ರೋಲ್ಗೆ ಹೆಚ್ಡಿ ಕುಮಾರಸ್ವಾಮಿ ಮುಂದಾಗಿದ್ದು, ಇಂದು (ಏ.15) ಸುದ್ದಿಗೋಷ್ಠಿ ನಡೆಸಿದ್ದಾರೆ.
Published on: Apr 15, 2024 10:38 AM
Loading...
Unable to load recommendations.
Follow Us
