Lok Sabha Election 2024: ಸ್ಟ್ರಾಂಗ್ ರೂಮ್​​ ಕೀ ಮನೆಯಲ್ಲೇ ಬಿಟ್ಟು ಬಂದ ಅಧಿಕಾರಿ!

ವಿಜಯಪುರದಲ್ಲಿ ಅಧಿಕಾರಿ ಸ್ಟ್ರಾಂಗ್ ರೂಮ್​ನ ಬೀಗದ ಕೈ ಮನೆಯಲ್ಲೇ ಮರೆತು ಬಂದ ಪ್ರಸಂಗ ನಡೆದಿದೆ. ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ಶರೀಫ್ ಅವರು ಸ್ಟ್ರಾಂಗ್ ರೂಮ್​ನ ಬೀಗದ ಕೈಯನ್ನು ಮನೆಯಲ್ಲೇ ಬಿಟ್ಟು ಬಂದಿದ್ದರು. ಲಾಕ್ ಓಪನ್ ಮಾಡಲು ಹೋದಾಗ ತಮ್ಮ ಬಳಿ ಕೀ ಇಲ್ಲದಿರುವುದು ತಿಳಿದುಬಂದಿದೆ.

Lok Sabha Election 2024: ಸ್ಟ್ರಾಂಗ್ ರೂಮ್​​ ಕೀ ಮನೆಯಲ್ಲೇ ಬಿಟ್ಟು ಬಂದ ಅಧಿಕಾರಿ!
| Updated By: ಆಯೇಷಾ ಬಾನು

Updated on:Jun 04, 2024 | 8:19 AM

ವಿಜಯಪುರ, ಜೂನ್.04: ಲೋಕಸಭಾ ಚುನಾವಣೆ 2024ರ ಫಲಿತಾಂಶಕ್ಕೆ ಇನ್ನು ಕೆಲವೇ ಗಂಟೆಗಳು ಮಾತ್ರ ಬಾಕಿ ಇವೆ. ಈಗಾಗಲೇ ಎಲ್ಲಾ ಕಡೆ ಬಹುತೇಕ ಸ್ಟ್ರಾಂಗ್ ರೂಮ್​ಗಳು ಓಪನ್ ಆಗಿದ್ದು ಅಂಚೆ ಮತ ಎಣಿಕೆ ಕೂಡ ಆರಂಭವಾಗಿದೆ. ಆದರೆ ವಿಜಯಪುರದಲ್ಲಿ ಅಧಿಕಾರಿ ಸ್ಟ್ರಾಂಗ್ ರೂಮ್​ನ ಬೀಗದ ಕೈ ಮನೆಯಲ್ಲೇ ಮರೆತು ಬಂದ ಪ್ರಸಂಗ ನಡೆದಿದೆ.

ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ಶರೀಫ್ ಅವರು ಸ್ಟ್ರಾಂಗ್ ರೂಮ್​ನ ಬೀಗದ ಕೈಯನ್ನು ಮನೆಯಲ್ಲೇ ಬಿಟ್ಟು ಬಂದಿದ್ದರು. ಲಾಕ್ ಓಪನ್ ಮಾಡಲು ಹೋದಾಗ ತಮ್ಮ ಬಳಿ ಕೀ ಇಲ್ಲದಿರುವುದು ತಿಳಿದುಬಂದಿದೆ. ತಕ್ಷಣವೇ ಶರೀಫ್ ತಮ್ಮ ಮನೆಗೆ ಹಿಂದಿರುಗಿದ್ದು ಕೀ ತಂದು ಈಗ ಸ್ಟ್ರಾಂಗ್ ರೂಮ್ ಓಪನ್ ಮಾಡಿದ್ದಾರೆ. ಅಧಿಕಾರಿಯ ಎಡವಟ್ಟಿನಿಂದಾಗಿ ಸ್ಟ್ರಾಂಗ್ ರೂಮ್ ಓಪನ್ ಮಾಡಲು ಕೊಂಚ ತಡವಾಯಿತು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನ ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:19 am, Tue, 4 June 24

Follow us
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ