ಲೋಕಸಭಾ ಚುನಾವಣೆ 2024: ಮೈಸೂರಿನ ಪುಟ್ಟ ಮಗುವಿನ ತೊದಲ ನುಡಿಯಲ್ಲಿ ಮತದಾನ ಜಾಗೃತಿ; ಇಲ್ಲಿದೆ ವಿಡಿಯೋ

ಲೋಕಸಭಾ ಚುನಾವಣೆ ಹಿನ್ನಲೆ ಹಲವಾರು ರೀತಿಯಲ್ಲಿ ಮತದಾನ ಜಾಗೃತಿ ಮೂಡಿಸಲಾಗಿದೆ. ಅದರಂತೆ ನಾಳೆ(ಏ.26) ರಾಜ್ಯದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿದ್ದು, ಭರ್ಜರಿ ಸಿದ್ದತೆ ಮಾಡಲಾಗಿದೆ. ಈ ಮಧ್ಯೆ ಮೈಸೂರಿನ (Mysore) ಮರಿಮಲ್ಲಪ್ಪ ಶಾಲೆಯ ಎಲ್​ಕೆಜಿ ವಿದ್ಯಾರ್ಥಿನಿ ಯುಕ್ತಿ ಎಂಬ ಪುಟ್ಟ ಬಾಲಕಿ ತೊದಲ ನುಡಿಯಲ್ಲಿ ವಿಶೇಷವಾಗಿ ವಿಡಿಯೋ ಮಾಡಿ ಮತದಾನ ಜಾಗೃತಿ ಮೂಡಿಸಿದ್ದಾರೆ.

ಲೋಕಸಭಾ ಚುನಾವಣೆ 2024: ಮೈಸೂರಿನ ಪುಟ್ಟ ಮಗುವಿನ ತೊದಲ ನುಡಿಯಲ್ಲಿ ಮತದಾನ ಜಾಗೃತಿ; ಇಲ್ಲಿದೆ ವಿಡಿಯೋ
| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 25, 2024 | 3:38 PM

ಮೈಸೂರು, ಏ.25: ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ(Voting) ಈಗಾಗಲೇ ಭರ್ಜರಿ ಸಿದ್ದತೆ ನಡೆದಿದೆ. ಅದರಂತೆ ಕಡ್ಡಾಯವಾಗಿ ಮತದಾನ ಮಾಡಲು ಹಲವು ರೀತಿಯಲ್ಲಿ ಜನರಿಗೆ ತಿಳಿಸಲಾಗಿದೆ. ಈ ಮಧ್ಯೆ ಮೈಸೂರಿನ (Mysore) ಮರಿಮಲ್ಲಪ್ಪ ಶಾಲೆಯ ಎಲ್​ಕೆಜಿ ವಿದ್ಯಾರ್ಥಿನಿ ಯುಕ್ತಿ ಎಂಬ ಪುಟ್ಟ ಬಾಲಕಿ ತೊದಲ ನುಡಿಯಲ್ಲಿ ವಿಶೇಷವಾಗಿ ವಿಡಿಯೋ ಮಾಡಿ ಮತದಾನ ಜಾಗೃತಿ ಮಾಡಿದ್ದಾರೆ. ಹೌದು, ‘ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾಗಿ, ಏಪ್ರಿಲ್ 26ಕ್ಕೆ ತಪ್ಪದೇ ಮತದಾನ ಮಾಡಿ. ಅಪ್ಪ, ಅಮ್ಮ ಪೋಷಕರಿಗೂ ಮಕ್ಕಳು ಹೇಳಿ ಮತದಾನ ಮಾಡಿಸಿ, ಮತದಾನ ಮಾರಾಟಕ್ಕಿಲ್ಲ ನಮ್ಮ ಮತ, ನಮ್ಮ ಹಕ್ಕು ಎಂದು ಜಾಗೃತಿ ಮೂಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಪುಟಾಣಿ ವಿಡಿಯೋ ವೈರಲ್ ಆಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ