AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ್ತೂರಬಾ ಬಾಲಕಿಯರ ವಸತಿ ಶಾಲೆಗೆ ಲೋಕಾಯುಕ್ತ ಇನ್​ಸ್ಪೆಕ್ಟರ್ ಭೇಟಿ, ಪೊರಕೆ ಹಿಡಿದು ಕ್ಲೀನ್ ಮಾಡಿದ ಸಲೀಂ ಅಹ್ಮದ್

ಪಾವಗಡ ತಾಲೂಕಿನಲ್ಲಿರುವ ಕಸ್ತೂರಬಾ ಬಾಲಕಿಯರ ವಸತಿ ಶಾಲೆಗೆ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ವಚ್ಛೆತೆ ಇಲ್ಲಿದಿರುವುದನ್ನು ಕಂಡು ಸಿಬ್ಬಂದಿ ಮೇಲೆ ಗರಂ ಆಗಿದರು.

ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Jul 07, 2023 | 8:58 PM

Share

ತುಮಕೂರು: ಪಾವಗಡ ತಾಲೂಕು ಆಸ್ಪತ್ರೆ ಪಕ್ಕದಲ್ಲಿರುವ ಕಸ್ತೂರಬಾ ಬಾಲಕಿಯರ ವಸತಿ ಶಾಲೆಗೆ (Kasturba Girls’ Residential School) ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಲೀಂ ಅಹ್ಮದ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಲೆಯಲ್ಲಿ ಸ್ವಚ್ಛತೆಯೇ ಇಲ್ಲದ್ದನ್ನು ನೋಡಿ ಸಿಟ್ಟಾದ ಲೋಕಾ ಇನ್ಸ್‌ಪೆಕ್ಟರ್‌, ಸ್ವತಃ ಪೊರಕೆ ಹಿಡಿದು ಕಸ ಗುಡಿಸಿದರು. ಅಲ್ಲದೆ, ಟಿವಿ, ಸಿಸಿಟಿವಿ ಮೇಲೆ ಕೂತಿದ್ದ ಧೂಳನ್ನು ಬಟ್ಟೆಯಿಂದ ಒರೆಸಿ ಶುಚಿಗೊಳಿಸಿದರು. ಉತ್ತಮ ಶೌಚಾಲಯ, ಮಲಗಲು ಸರಿಯಾದ ವ್ಯವಸ್ಥೆಯಿಲ್ಲದ್ದಕ್ಕೆ ಬೇಸರ ವ್ಯಕ್ತಪಡಿಸಿದರು. ತಂದೆ ತಾಯಿ ಇಲ್ಲದ ಹಾಗೂ ವಲಸೆ ಹೋದಂತವರ ಸುಮಾರು 250 ಹೆಣ್ಣುಮಕ್ಕಳು ವಿದ್ಯಾಭ್ಯಾಸ ಮಾಡುತ್ತಿರುವ ವಸತಿ ಶಾಲೆ ಇದಾಗಿದೆ. ಇಂದು ಬೆಳಿಗ್ಗೆ ಸಿಬ್ಬಂದಿ ಜೊತೆ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ್ದರು.

ಇದನ್ನೂ ಓದಿ: ತುಮಕೂರು: ಪೊಲೀಸ್, ನಿರಾಶ್ರಿತರ ಕೇಂದ್ರದ ಸಿಬ್ಬಂದಿ ಮೇಲೆ ಚಾಕುವಿನಿಂದ ದಾಳಿ ನಡೆಸಿದ ಉಗಾಂಡ ಮಹಿಳೆಯರು

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ