ಆದಾಯಕ್ಕೆ ಮೀರಿದ ಆಸ್ತಿ ಹೊಂದಿರುವ ಬೀದರ್ ಮತ್ತು ಕಾರವಾರದ ಇಬ್ಬರು ಸರ್ಕಾರೀ ನೌಕರರ ಮನೆಗಳ ಮೇಲೆ ಲೋಕಾಯುಕ್ತ ದಾಳಿ

ಶಿವಾನಂದ ಸ್ವಾಮಿಯ ಮನೆಗಳನ್ನು ನೋಡಿ ಮಾರಾಯ್ರೇ. ಸ್ವಾಮೀಜಿಗೆ 2-3 ಮನೆಗಳಿದ್ದಂತಿವೆ. ಇದು ಕೇವಲ ನಮ್ಮ ಕಣ್ಣಿಗೆ ಕಾಣುತ್ತಿರುವ ಆಸ್ತಿ ಮಾತ್ರ. ಬ್ಯಾಂಕ್ ಬ್ಯಾಲೆನ್ಸ್ , ಜಮೀನು, ಸೈಟು, ಒಡವೆ, ವಾಹನಗಳು ಇವೆಲ್ಲವುಗಳ ತಪಾಸಣೆ ನಡೆದಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಸರ್ಕಾರಿ ನೌಕರರನ್ನು ಸರ್ಕಾರದ ಮಕ್ಕಳೆಂದು ಹೇಳುವುದು ಸಹ ಇದೇ ಕಾರಣಕ್ಕಿರಬಹುದು!

ಆದಾಯಕ್ಕೆ ಮೀರಿದ ಆಸ್ತಿ ಹೊಂದಿರುವ ಬೀದರ್ ಮತ್ತು ಕಾರವಾರದ ಇಬ್ಬರು ಸರ್ಕಾರೀ ನೌಕರರ ಮನೆಗಳ ಮೇಲೆ ಲೋಕಾಯುಕ್ತ ದಾಳಿ
|

Updated on: Mar 27, 2024 | 11:18 AM

ಬೆಂಗಳೂರು: ಮಗಳಿಗೆ ಯೋಗ್ಯ ವರನ ತಲಾಶ್ ನಲ್ಲಿರುವ ತಂದೆತಾಯಿಗಳು ಹುಡುಗ ಸರ್ಕಾರಿ ನೌಕರಿಯಲ್ಲಿದ್ದರೆ (government servant) ಚಂದ ಅಂತ ಯೋಚಿಸುವುದಕ್ಕೆ ಪ್ರಾಯಶಃ ಕಾರಣ ಇದೇ ಇರಬಹುದು. ಲೋಕಾಯುಕ್ತ ಸರ್ಕಾರಿ ನೌಕರರ ಮನೆಗಳ ಮೇಲೆ ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ದಾಳಿ ಮಾಡಿದಾಗೆಲ್ಲ ಸರ್ಕಾರಿ ನೌಕರರ ಶ್ರೀಮಂತಿಕೆ (wealth) ನಮ್ಮ ಕಣ್ಣುಗಳಿಗೆ ರಾಚುತ್ತದೆ. ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಬೀದರ್ ಜಿಲ್ಲೆ ಭಾಲ್ಕಿಯ ಕಾರಂಜಾ ಯೋಜನೆ ವಿಭಾಗದಲ್ಲಿ ಕಾರ್ಯನಿರ್ವಾಹಕ ಎಂಜನೀಯರ್ ಆಗಿ ಕೆಲಸ ಮಾಡುವ ಶಿವಾನಂದ ಸ್ವಾಮಿ (Shivanand Swamy) ಮತ್ತು ಕಾರವಾರದ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನೀಯರ್ ಅಗಿ ಕೆಲಸ ಮಾಡುವ ಪ್ರಕಾಶ್ ಆರ್ ರೇವಣ್ಕರ್ (Prakash R Revankar) ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ಇವರಿಬ್ಬರೂ ತಮ್ಮ ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಮಾಡಿರುವುದನ್ನು ಕಂಡುಕೊಂಡಿದ್ದಾರೆ.

ಶಿವಾನಂದ ಸ್ವಾಮಿಯ ಮನೆಗಳನ್ನು ನೋಡಿ ಮಾರಾಯ್ರೇ. ಸ್ವಾಮೀಜಿಗೆ 2-3 ಮನೆಗಳಿದ್ದಂತಿವೆ. ಇದು ಕೇವಲ ನಮ್ಮ ಕಣ್ಣಿಗೆ ಕಾಣುತ್ತಿರುವ ಆಸ್ತಿ ಮಾತ್ರ. ಬ್ಯಾಂಕ್ ಬ್ಯಾಲೆನ್ಸ್ , ಜಮೀನು, ಸೈಟು, ಒಡವೆ, ವಾಹನಗಳು ಇವೆಲ್ಲವುಗಳ ತಪಾಸಣೆ ನಡೆದಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಸರ್ಕಾರಿ ನೌಕರರನ್ನು ಸರ್ಕಾರದ ಮಕ್ಕಳೆಂದು ಹೇಳುವುದು ಸಹ ಇದೇ ಕಾರಣಕ್ಕಿರಬಹುದು!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಒಂಬತ್ತು ತಾಲೂಕು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಹಲವು ದಾಖಲೆಗಳು ಪತ್ತೆ

Follow us
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್