ಮದ್ಯದಂಗಡಿ ವಿರುದ್ಧ ದೂರು ದಾಖಲಿಸದಿರಲು ರೂ. 1 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಅಬ್ಕಾರಿ ನಿರೀಕ್ಷಕ ಲೋಕಾಯುಕ್ತ ಬಲೆಗೆ
ಕಳೆದ ರಾತ್ರಿ ಬಸವರಾಜ ಮುಂಗಡ ರೂಪದಲ್ಲಿ ರೂ. 1 ಲಕ್ಷ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.
ರಾಯಚೂರು: ನಗರದ ಲೋಕಾಯುಕ್ತ ಅಧಿಕಾರಿಗಳು (Lokayukta sleuths) ಒಬ್ಬ ಲಂಚಕೋರ ಅಬ್ಕಾರಿ ನಿರೀಕ್ಷಕನನ್ನು ಬಲೆಗೆ ಕೆಡವಿದ್ದಾರೆ. ಘಟನೆ ನಡೆದಿರೋದು ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ (Mallata) ಗ್ರಾಮ ಪಂಚಾಯಿತಿಯಲ್ಲಿ. ಈ ಭಾಗದಲ್ಲಿ ಹನುಮಂತ ಹೆಸರಿನ ವ್ಯಕ್ತಿ ನಡೆಸುತ್ತಿದ್ದ ಮದ್ಯದ ಅಂಗಡಿಯೊಂದರ ವಿರುದ್ಧ ಅದ್ಯಾವುದೋ ಕಾರಣಕ್ಕೆ ದೂರು ದಾಖಲಿಸದಿರಲು ಬಸವರಾಜ ಹೆಸರಿನ ಅಬ್ಕಾರಿ ನಿರೀಕ್ಷಕ (excise inspector) ರೂ. 2 ಲಕ್ಷ ಗಳಿಗೆ ಬೇಡಿಕೆಯಿಟ್ಟಿದ್ದನಂತೆ. ಕಳೆದ ರಾತ್ರಿ ಬಸವರಾಜ ಮುಂಗಡ ರೂಪದಲ್ಲಿ ರೂ. 1 ಲಕ್ಷ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಅರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Published on: Feb 02, 2023 06:21 PM
Follow Us
Latest Videos
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

