ಮದ್ಯದಂಗಡಿ ವಿರುದ್ಧ ದೂರು ದಾಖಲಿಸದಿರಲು ರೂ. 1 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಅಬ್ಕಾರಿ ನಿರೀಕ್ಷಕ ಲೋಕಾಯುಕ್ತ ಬಲೆಗೆ
ಕಳೆದ ರಾತ್ರಿ ಬಸವರಾಜ ಮುಂಗಡ ರೂಪದಲ್ಲಿ ರೂ. 1 ಲಕ್ಷ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.
ರಾಯಚೂರು: ನಗರದ ಲೋಕಾಯುಕ್ತ ಅಧಿಕಾರಿಗಳು (Lokayukta sleuths) ಒಬ್ಬ ಲಂಚಕೋರ ಅಬ್ಕಾರಿ ನಿರೀಕ್ಷಕನನ್ನು ಬಲೆಗೆ ಕೆಡವಿದ್ದಾರೆ. ಘಟನೆ ನಡೆದಿರೋದು ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ (Mallata) ಗ್ರಾಮ ಪಂಚಾಯಿತಿಯಲ್ಲಿ. ಈ ಭಾಗದಲ್ಲಿ ಹನುಮಂತ ಹೆಸರಿನ ವ್ಯಕ್ತಿ ನಡೆಸುತ್ತಿದ್ದ ಮದ್ಯದ ಅಂಗಡಿಯೊಂದರ ವಿರುದ್ಧ ಅದ್ಯಾವುದೋ ಕಾರಣಕ್ಕೆ ದೂರು ದಾಖಲಿಸದಿರಲು ಬಸವರಾಜ ಹೆಸರಿನ ಅಬ್ಕಾರಿ ನಿರೀಕ್ಷಕ (excise inspector) ರೂ. 2 ಲಕ್ಷ ಗಳಿಗೆ ಬೇಡಿಕೆಯಿಟ್ಟಿದ್ದನಂತೆ. ಕಳೆದ ರಾತ್ರಿ ಬಸವರಾಜ ಮುಂಗಡ ರೂಪದಲ್ಲಿ ರೂ. 1 ಲಕ್ಷ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಅರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Published on: Feb 02, 2023 06:21 PM
Follow Us
Latest Videos
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
