ಕರ್ನಾಟಕದಲ್ಲಿ ನಮೋ ರಣಕಹಳೆ: ಮೈಸೂರಿನಲ್ಲಿ ಮೋದಿ ಮಾತು ನೇರಪ್ರಸಾರ
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿದೆ. ಕಾಂಗ್ರೆಸ್-ಬಿಜೆಪಿ ಪಾಳಯದ ನಾಯಕರು ಅಬ್ಬರದ ಕ್ಯಾಂಪೇನ್ ನಡೆಸುತ್ತಿದ್ದಾರೆ. ಲೋಕಸಭಾ ಕದನ ಗೆಲ್ಲಲು ಕರ್ನಾಟಕದಲ್ಲಿ ಕೇಸರಿ ಸೇನೆಗೆ ಮೋದಿ ಎಂಬ ಶಕ್ತಿಯ ಸಾಥ್ ಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು (ಏಪ್ರಿಲ್ 14) ರಾಜ್ಯಕ್ಕೆ ಆಗಮಿಸಿದ್ದು, ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಿಂದಲೇ ಲೋಕ ರಣಕಹಳೆಯನ್ನ ಮೊಳಗಿಸಿದ್ದಾರೆ.
ಮೈಸೂರು, (ಏಪ್ರಿಲ್ 14): ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿದೆ. ಕಾಂಗ್ರೆಸ್-ಬಿಜೆಪಿ ಪಾಳಯದ ನಾಯಕರು ಅಬ್ಬರದ ಕ್ಯಾಂಪೇನ್ ನಡೆಸುತ್ತಿದ್ದಾರೆ. ಲೋಕಸಭಾ ಕದನ ಗೆಲ್ಲಲು ಕರ್ನಾಟಕದಲ್ಲಿ ಕೇಸರಿ ಸೇನೆಗೆ ಮೋದಿ ಎಂಬ ಶಕ್ತಿಯ ಸಾಥ್ ಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು (ಏಪ್ರಿಲ್ 14) ರಾಜ್ಯಕ್ಕೆ ಆಗಮಿಸಿದ್ದು, ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಿಂದಲೇ ಲೋಕ ರಣಕಹಳೆಯನ್ನ ಮೊಳಗಿಸಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಮೈತ್ರಿ ಸಮಾವೇಶದಲ್ಲಿ ನರೇಂದ್ರ ಮೋದಿ ಬಾಗಿಯಾಗಿದ್ದಾರೆ. ಈ ಮೂಲಕ ಹಳೇ ಮೈಸೂರು ಭಾಗದ ಚಾಮರಾಜನಗರ ಮತ್ತು ಮೈಸೂರು ಕೊಡಗು, ಮಂಡ್ಯ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲು ಮೈತ್ರಿ ಅಭ್ಯರ್ಥಿಗಳಿಗೆ ಶಕ್ತಿಯಾಗಿದ್ದಾರೆ. ಇನ್ನು ಸಮಾವೇಶದಲ್ಲಿ ಮೋದಿ ಏನೆಲ್ಲಾ ಮಾತನಾಡಲಿದ್ದಾರೆ ಎನ್ನುವ ಲೈವ್ ಇಲ್ಲಿದೆ ನೋಡಿ.
Published on: Apr 14, 2024 05:00 PM
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ

