ಕರ್ನಾಟಕದಲ್ಲಿ ನಮೋ ರಣಕಹಳೆ: ಮೈಸೂರಿನಲ್ಲಿ ಮೋದಿ ಮಾತು ನೇರಪ್ರಸಾರ
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿದೆ. ಕಾಂಗ್ರೆಸ್-ಬಿಜೆಪಿ ಪಾಳಯದ ನಾಯಕರು ಅಬ್ಬರದ ಕ್ಯಾಂಪೇನ್ ನಡೆಸುತ್ತಿದ್ದಾರೆ. ಲೋಕಸಭಾ ಕದನ ಗೆಲ್ಲಲು ಕರ್ನಾಟಕದಲ್ಲಿ ಕೇಸರಿ ಸೇನೆಗೆ ಮೋದಿ ಎಂಬ ಶಕ್ತಿಯ ಸಾಥ್ ಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು (ಏಪ್ರಿಲ್ 14) ರಾಜ್ಯಕ್ಕೆ ಆಗಮಿಸಿದ್ದು, ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಿಂದಲೇ ಲೋಕ ರಣಕಹಳೆಯನ್ನ ಮೊಳಗಿಸಿದ್ದಾರೆ.
ಮೈಸೂರು, (ಏಪ್ರಿಲ್ 14): ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿದೆ. ಕಾಂಗ್ರೆಸ್-ಬಿಜೆಪಿ ಪಾಳಯದ ನಾಯಕರು ಅಬ್ಬರದ ಕ್ಯಾಂಪೇನ್ ನಡೆಸುತ್ತಿದ್ದಾರೆ. ಲೋಕಸಭಾ ಕದನ ಗೆಲ್ಲಲು ಕರ್ನಾಟಕದಲ್ಲಿ ಕೇಸರಿ ಸೇನೆಗೆ ಮೋದಿ ಎಂಬ ಶಕ್ತಿಯ ಸಾಥ್ ಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು (ಏಪ್ರಿಲ್ 14) ರಾಜ್ಯಕ್ಕೆ ಆಗಮಿಸಿದ್ದು, ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಿಂದಲೇ ಲೋಕ ರಣಕಹಳೆಯನ್ನ ಮೊಳಗಿಸಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಮೈತ್ರಿ ಸಮಾವೇಶದಲ್ಲಿ ನರೇಂದ್ರ ಮೋದಿ ಬಾಗಿಯಾಗಿದ್ದಾರೆ. ಈ ಮೂಲಕ ಹಳೇ ಮೈಸೂರು ಭಾಗದ ಚಾಮರಾಜನಗರ ಮತ್ತು ಮೈಸೂರು ಕೊಡಗು, ಮಂಡ್ಯ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲು ಮೈತ್ರಿ ಅಭ್ಯರ್ಥಿಗಳಿಗೆ ಶಕ್ತಿಯಾಗಿದ್ದಾರೆ. ಇನ್ನು ಸಮಾವೇಶದಲ್ಲಿ ಮೋದಿ ಏನೆಲ್ಲಾ ಮಾತನಾಡಲಿದ್ದಾರೆ ಎನ್ನುವ ಲೈವ್ ಇಲ್ಲಿದೆ ನೋಡಿ.
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು

