ಕರ್ನಾಟಕದಲ್ಲಿ ನಮೋ ರಣಕಹಳೆ: ಮೈಸೂರಿನಲ್ಲಿ ಮೋದಿ ಮಾತು ನೇರಪ್ರಸಾರ

| Updated By: ರಮೇಶ್ ಬಿ. ಜವಳಗೇರಾ

Updated on: Apr 14, 2024 | 5:16 PM

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿದೆ. ಕಾಂಗ್ರೆಸ್-ಬಿಜೆಪಿ ಪಾಳಯದ ನಾಯಕರು ಅಬ್ಬರದ ಕ್ಯಾಂಪೇನ್ ನಡೆಸುತ್ತಿದ್ದಾರೆ. ಲೋಕಸಭಾ ಕದನ ಗೆಲ್ಲಲು ಕರ್ನಾಟಕದಲ್ಲಿ ಕೇಸರಿ ಸೇನೆಗೆ ಮೋದಿ ಎಂಬ ಶಕ್ತಿಯ ಸಾಥ್ ಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು (ಏಪ್ರಿಲ್ 14) ರಾಜ್ಯಕ್ಕೆ ಆಗಮಿಸಿದ್ದು, ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಿಂದಲೇ ಲೋಕ ರಣಕಹಳೆಯನ್ನ ಮೊಳಗಿಸಿದ್ದಾರೆ.

ಮೈಸೂರು, (ಏಪ್ರಿಲ್ 14): ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿದೆ. ಕಾಂಗ್ರೆಸ್-ಬಿಜೆಪಿ ಪಾಳಯದ ನಾಯಕರು ಅಬ್ಬರದ ಕ್ಯಾಂಪೇನ್ ನಡೆಸುತ್ತಿದ್ದಾರೆ. ಲೋಕಸಭಾ ಕದನ ಗೆಲ್ಲಲು ಕರ್ನಾಟಕದಲ್ಲಿ ಕೇಸರಿ ಸೇನೆಗೆ ಮೋದಿ ಎಂಬ ಶಕ್ತಿಯ ಸಾಥ್ ಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು (ಏಪ್ರಿಲ್ 14) ರಾಜ್ಯಕ್ಕೆ ಆಗಮಿಸಿದ್ದು, ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಿಂದಲೇ ಲೋಕ ರಣಕಹಳೆಯನ್ನ ಮೊಳಗಿಸಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಮೈತ್ರಿ ಸಮಾವೇಶದಲ್ಲಿ ನರೇಂದ್ರ ಮೋದಿ ಬಾಗಿಯಾಗಿದ್ದಾರೆ. ಈ ಮೂಲಕ ಹಳೇ ಮೈಸೂರು ಭಾಗದ ಚಾಮರಾಜನಗರ ಮತ್ತು ಮೈಸೂರು ಕೊಡಗು, ಮಂಡ್ಯ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲು ಮೈತ್ರಿ ಅಭ್ಯರ್ಥಿಗಳಿಗೆ ಶಕ್ತಿಯಾಗಿದ್ದಾರೆ. ಇನ್ನು ಸಮಾವೇಶದಲ್ಲಿ ಮೋದಿ ಏನೆಲ್ಲಾ ಮಾತನಾಡಲಿದ್ದಾರೆ ಎನ್ನುವ ಲೈವ್​ ಇಲ್ಲಿದೆ ನೋಡಿ.

Published On - 5:00 pm, Sun, 14 April 24

Follow us on