‘ಸಿದ್ಲಿಂಗು 2’ ಚಿತ್ರದಲ್ಲಿ ರಮ್ಯಾ ಇರ್ತಾರಾ? ಉತ್ತರಿಸಿದ ‘ಲೂಸ್ ಮಾದ’ ಯೋಗಿ

‘ಸಿದ್ಲಿಂಗು’ ಸಿನಿಮಾದಲ್ಲಿ ‘ಲೂಸ್ ಮಾದ’ ಯೋಗಿ ಹಾಗೂ ರಮ್ಯಾ ನಟಿಸಿದ್ದರು. ಈ ಚಿತ್ರ 2012ರಲ್ಲಿ ರಿಲೀಸ್ ಆಗಿತ್ತು. ಈಗ ಈ ಚಿತ್ರಕ್ಕೆ ಸೀಕ್ವೆಲ್ ಬರುತ್ತಿದೆ. ಯೋಗಿ ಹಾಗೂ ಸೋನು ಗೌಡ ಅವರು ಈ ಚಿತ್ರದಲ್ಲಿ ನಟಿಸಿದ್ದಾರೆ.

‘ಸಿದ್ಲಿಂಗು 2’ ಚಿತ್ರದಲ್ಲಿ ರಮ್ಯಾ ಇರ್ತಾರಾ? ಉತ್ತರಿಸಿದ ‘ಲೂಸ್ ಮಾದ’ ಯೋಗಿ
|

Updated on: Mar 23, 2024 | 10:13 AM

‘ಸಿದ್ಲಿಂಗು’ ಸಿನಿಮಾದಲ್ಲಿ ‘ಲೂಸ್ ಮಾದ’ ಯೋಗಿ (Yogi) ಹಾಗೂ ರಮ್ಯಾ ನಟಿಸಿದ್ದರು. ಈ ಚಿತ್ರ 2012ರಲ್ಲಿ ರಿಲೀಸ್ ಆಗಿತ್ತು. ಈಗ ಈ ಚಿತ್ರಕ್ಕೆ ಸೀಕ್ವೆಲ್ ಬರುತ್ತಿದೆ. ಯೋಗಿ ಹಾಗೂ ಸೋನು ಗೌಡ ಅವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಮೊದಲ ಭಾಗದ ಕೊನೆಯಲ್ಲಿ ರಮ್ಯಾ ಪಾತ್ರ ಕೊನೆಯಾಗುತ್ತದೆ. ಹೀಗಾಗಿ, ಎರಡನೇ ಪಾರ್ಟ್​ನಲ್ಲಿ ಅವರು ಬರೋದು ಅನುಮಾನವೇ. ಈ ಬಗ್ಗೆ ಯೊಗಿ ಅವರೇ ಸ್ಪಷ್ಟನೆ ನೀಡಿದ್ದಾರೆ. ‘ಮೊದಲ ಪಾರ್ಟ್​ನ ಕೊನೆಯಲ್ಲಿ ರಮ್ಯಾ ಪಾತ್ರ ಸಾಯುತ್ತದೆ. ಹೀಗಾಗಿ ಎರಡನೇ ಪಾರ್ಟ್ನ್​ನಲ್ಲಿ ಅವರು ಬರೋಕೆ ಸಾಧ್ಯವಿಲ್ಲ. ಫ್ಲ್ಯಾಶ್​ಬ್ಯಾಕ್​ನಲ್ಲಿ ಅವರನ್ನು ತರಬಹುದಲ್ಲ ಎಂದು ಕೆಲವರು ಹೇಳಿದರು. ಆ ರೀತಿ ತಂದರೆ ಚೆನ್ನಾಗಿ ಇರಲ್ಲ’ ಎಂದರು ಯೋಗಿ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​