ಸಂತೋಷ್ ಬಾಲರಾಜ್ ಬಗ್ಗೆ ಗೆಳೆಯ ಲೂಸ್ ಮಾದ ಯೋಗಿ ಮಾತು
Santhosh Balaraj: ‘ಕರಿಯ 2’, ‘ಗಣಪ’ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿರುವ ನಟ ಸಂತೋಷ್ ಬಾಲರಾಜ್ ಇಂದು (ಆಗಸ್ಟ್ 5) ನಿಧನ ಹೊಂದಿದ್ದಾರೆ. ಸಂತೋಷ್ ಅವರ ಗೆಳೆಯರ ಗುಂಪು ಬಹಳ ದೊಡ್ಡದಿತ್ತು. ಸಂತೋಷ್ ಬಾಲರಾಜ್ ಅವರ ಆತ್ಮೀಯ ಗೆಳೆಯರಲ್ಲಿ ಒಬ್ಬರಾಗಿದ್ದ ಲೂಸ್ ಮಾದ ಯೋಗಿ ಅವರು ಗೆಳೆಯನ ಅಂತಿಮ ದರ್ಶನ ಮಾಡಿ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದರು.
‘ಕರಿಯ 2’, ‘ಗಣಪ’ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿರುವ ನಟ ಸಂತೋಷ್ ಬಾಲರಾಜ್ ಇಂದು (ಆಗಸ್ಟ್ 5) ನಿಧನ ಹೊಂದಿದ್ದಾರೆ. ಸಂತೋಷ್ ಅವರ ಗೆಳೆಯರ ಗುಂಪು ಬಹಳ ದೊಡ್ಡದಿತ್ತು. ಹಲವು ಸಿನಿಮಾ ಸೆಲೆಬ್ರಿಟಿಗಳು ಸಂತೋಷ್ ಅವರಿಗೆ ಆತ್ಮೀಯರಾಗಿದ್ದರು. ಸಂತೋಷ್ ಬಾಲರಾಜ್ ಅವರ ಆತ್ಮೀಯ ಗೆಳೆಯರಲ್ಲಿ ಒಬ್ಬರಾಗಿದ್ದ ಲೂಸ್ ಮಾದ ಯೋಗಿ ಅವರು ಗೆಳೆಯನ ಅಂತಿಮ ದರ್ಶನ ಮಾಡಿ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದರು. ಗೆಳೆಯನ ಗುಣಗಾನ ಮಾಡಿದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

