ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು

Updated on: Jul 31, 2025 | 5:10 PM

Loose Mada Yogi: ಸ್ಟಾರ್ ನಟರುಗಳ ಅಭಿಮಾನಿಗಳ ಅತಿರೇಕದ ವರ್ತನೆ ಬಗ್ಗೆ ಕನ್ನಡ ಚಿತ್ರರಂಗದಲ್ಲಿ ಚರ್ಚೆ ಜೋರಾಗಿದೆ. ದರ್ಶನ್ ಅಭಿಮಾನಿಗಳ ದುರ್ವರ್ತನೆ ವಿರುದ್ಧ ನಟಿ ರಮ್ಯಾ ದೂರು ದಾಖಲಿಸಿದ್ದು, ಎಫ್​ಐಆರ್ ದಾಖಲಾಗಿದೆ. ಇದೀಗ ಲೂಸ್ ಮಾದ ಯೋಗಿ ಇದೇ ವಿಷಯವಾಗಿ ಮಾತನಾಡಿದ್ದು, ಬಹಳ ಹಿಂದೆ ಇದೇ ರೀತಿಯ ಕೆಟ್ಟ ಅನುಭವ ನನಗೂ ಆಗಿತ್ತು.

ಸ್ಟಾರ್ ನಟರುಗಳ ಅಭಿಮಾನಿಗಳ ಅತಿರೇಕದ ವರ್ತನೆ ಬಗ್ಗೆ ಕನ್ನಡ ಚಿತ್ರರಂಗದಲ್ಲಿ ಚರ್ಚೆ ಜೋರಾಗಿದೆ. ದರ್ಶನ್ ಅಭಿಮಾನಿಗಳ ದುರ್ವರ್ತನೆ ವಿರುದ್ಧ ನಟಿ ರಮ್ಯಾ ದೂರು ದಾಖಲಿಸಿದ್ದು, ಎಫ್​ಐಆರ್ ದಾಖಲಾಗಿದೆ. ಇದೀಗ ಲೂಸ್ ಮಾದ ಯೋಗಿ ಇದೇ ವಿಷಯವಾಗಿ ಮಾತನಾಡಿದ್ದು, ಬಹಳ ಹಿಂದೆ ಇದೇ ರೀತಿಯ ಕೆಟ್ಟ ಅನುಭವ ನನಗೂ ಆಗಿತ್ತು. ಆರಂಭದಲ್ಲಿ ನಾನು ಹೀರೋ ಆಗಿ ಯಾವುದೋ ಥಿಯೇಟರ್ ವಿಸಿಟ್​ಗೆ ಹೋದಾಗ ಒಬ್ಬ ಸ್ಟಾರ್ ನಟನ ಅಭಿಮಾನಿಗಳು ನಮ್ಮ ಸ್ಟಾರ್ ಮುಂದೆ ನೀನ್ಯಾವ ಬಚ್ಚ ಎಂದು ಬ್ಲೇಡ್ ಹಾಕಿಬಿಟ್ಟಿದ್ದ’ ಎಂದಿದ್ದಾರೆ. ಯೋಗಿ ಅವರ ಮಾತಿನಲ್ಲೇ ಘಟನೆಯ ವಿವರ ಕೇಳಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More