ಸನ್ನಿವೇಶಕ್ಕೆ ತಕ್ಕಂತೆ ನಿಷ್ಠೆ ಬದಲಾಗಬಾರದು; ಎಸ್ ಟಿ ಸೋಮಶೇಖರ್ ಬಗ್ಗೆ ಈಗೇನೂ ಮಾತಾಡಲ್ಲ: ಸಿಟಿ ರವಿ, ಬಿಜೆಪಿ ನಾಯಕ

ಪಕ್ಷ ಅಧಿಕಾರದಲ್ಲಿರದ ಸಂದರ್ಭದಲ್ಲಿ ಪುನಃ ಕಾಂಗ್ರೆಸ್ ಕಡೆ ವಾಲಿರುವ ಎಸ್ ಟಿ ಸೋಮಶೇಖರ್ ಬಗ್ಗೆ ಮಾತಾಡುವಾಗ ರವಿ, ಶಾಸಕನ ಅಸಮಾಧಾನಕ್ಕೆ ಹಲವು ಕಾರಣಗಳಿರಬಹುದು, ಆದರೆ ಅವುಗಳನ್ನು ಚರ್ಚಿಸಲು ಇದು ಸೂಕ್ತ ಸಮಯವಲ್ಲ, ಸಮಯ ಬಂದಾಗ ಮಾತಾಡುವುದಾಗಿ ಹೇಳಿದರು.

ಸನ್ನಿವೇಶಕ್ಕೆ ತಕ್ಕಂತೆ ನಿಷ್ಠೆ ಬದಲಾಗಬಾರದು; ಎಸ್ ಟಿ ಸೋಮಶೇಖರ್ ಬಗ್ಗೆ ಈಗೇನೂ ಮಾತಾಡಲ್ಲ: ಸಿಟಿ ರವಿ, ಬಿಜೆಪಿ ನಾಯಕ
|

Updated on: Oct 06, 2023 | 12:08 PM

ಚಿಕ್ಕಮಗಳೂರು: ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಶಾಸಕ ಸಿಟಿ ರವಿ (CT Ravi) ಇಂದು ನಗರದ ತಮ್ಮ ನಿವಾಸದಲ್ಲಿ ಟಿವಿ9 ಕನ್ನಡ ವಾಹಿನಿಯ ವರದಿಗಾರನೊಂದಿಗೆ ಹಲವಾರು ವಿಷಯಗಳ ಬಗ್ಗೆ ಮಾತಾಡಿದರು. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಮಂತ್ರಿ ಪದವಿಯನ್ನೂ ಅನುಭವಿಸಿ ಈಗ ಪಕ್ಷ ಅಧಿಕಾರದಲ್ಲಿರದ ಸಂದರ್ಭದಲ್ಲಿ ಪುನಃ ಕಾಂಗ್ರೆಸ್ ಕಡೆ ವಾಲಿರುವ ಯಶವಂತಪುರದ ಶಾಸಕ (Yashwanthpur MLA) ಎಸ್ ಟಿ ಸೋಮಶೇಖರ್ (ST Somashekar) ಬಗ್ಗೆ ಮಾತಾಡುವಾಗ ರವಿ, ಶಾಸಕನ ಅಸಮಾಧಾನಕ್ಕೆ ಹಲವು ಕಾರಣಗಳಿರಬಹುದು, ಆದರೆ ಅವುಗಳನ್ನು ಚರ್ಚಿಸಲು ಇದು ಸೂಕ್ತ ಸಮಯವಲ್ಲ, ಸಮಯ ಬಂದಾಗ ಮಾತಾಡುವುದಾಗಿ ಹೇಳಿದರು. ಮುಂದುವರಿದು ಮಾತಾಡಿದ ಅವರು ನಿಷ್ಠೆ ಯಾವತ್ತೂ ಸಂದರ್ಭ ಮತ್ತು ಸನ್ನಿವೇಶಗಳಿಗೆ ತಕ್ಕಂತೆ ಬದಲಾಬಾರದು ಅದು ಬದುಕಿನ ಜೀವಾಳವಾಗಿರಬೇಕು ಎಂದರು. ಸಂದರ್ಭಗಳೇ ಮನುಷ್ಯನ ವ್ಯಕ್ತಿತ್ವದ ಪರಿಚಯ ನೀಡುತ್ತವೆ ಎಂದ ರವಿ, ಸೋಮಶೇಖರ್ ಬಗ್ಗೆ ಸದ್ಯಕ್ಕೇನೂ ಮಾತಾಡಲ್ಲ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ