ಸುದೀಪ್, ಪ್ರಭುದೇವ ಎದುರು ಭಯದಿಂದಲೇ ಮಾತನಾಡಿದ ‘ಲಕ್ಕಿ ಮ್ಯಾನ್’ ನಿರ್ದೇಶಕ ಎಸ್. ನಾಗೇಂದ್ರ ಪ್ರಸಾದ್
ಚಿತ್ರದ ನಿರ್ದೇಶಕ ಎಸ್. ನಾಗೇಂದ್ರ ಪ್ರಸಾದ್ ಅವರು ಸಿನಿಮಾ ಕುರಿತು ಮಾತನಾಡಿದ್ದಾರೆ. ಈ ವೇಳೆ ಅವರು ಕೊಂಚ ಭಯಗೊಂಡಂತೆ ಕಂಡುಬಂತು.
ಪುನೀತ್ ರಾಜ್ಕುಮಾರ್ (Puneeth Rajkumar) ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡ ‘ಲಕ್ಕಿ ಮ್ಯಾನ್’ (Lucky Man) ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಚಿತ್ರದ ಆಡಿಯೋ ರಿಲೀಸ್ ಕಾರ್ಯಕ್ರಮ ಆಗಸ್ಟ್ 23ರಂದು ನಡೆಯಿತು. ಈ ವೇಳೆ ಚಿತ್ರದ ನಿರ್ದೇಶಕ ಎಸ್. ನಾಗೇಂದ್ರ ಪ್ರಸಾದ್ ಅವರು ಸಿನಿಮಾ ಕುರಿತು ಮಾತನಾಡಿದ್ದಾರೆ. ಈ ವೇಳೆ ಅವರು ಕೊಂಚ ಭಯಗೊಂಡಂತೆ ಕಂಡುಬಂತು.
Latest Videos
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ

