ಸುದೀಪ್, ಪ್ರಭುದೇವ ಎದುರು ಭಯದಿಂದಲೇ ಮಾತನಾಡಿದ ‘ಲಕ್ಕಿ ಮ್ಯಾನ್’ ನಿರ್ದೇಶಕ ಎಸ್. ನಾಗೇಂದ್ರ ಪ್ರಸಾದ್
ಚಿತ್ರದ ನಿರ್ದೇಶಕ ಎಸ್. ನಾಗೇಂದ್ರ ಪ್ರಸಾದ್ ಅವರು ಸಿನಿಮಾ ಕುರಿತು ಮಾತನಾಡಿದ್ದಾರೆ. ಈ ವೇಳೆ ಅವರು ಕೊಂಚ ಭಯಗೊಂಡಂತೆ ಕಂಡುಬಂತು.
ಪುನೀತ್ ರಾಜ್ಕುಮಾರ್ (Puneeth Rajkumar) ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡ ‘ಲಕ್ಕಿ ಮ್ಯಾನ್’ (Lucky Man) ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಚಿತ್ರದ ಆಡಿಯೋ ರಿಲೀಸ್ ಕಾರ್ಯಕ್ರಮ ಆಗಸ್ಟ್ 23ರಂದು ನಡೆಯಿತು. ಈ ವೇಳೆ ಚಿತ್ರದ ನಿರ್ದೇಶಕ ಎಸ್. ನಾಗೇಂದ್ರ ಪ್ರಸಾದ್ ಅವರು ಸಿನಿಮಾ ಕುರಿತು ಮಾತನಾಡಿದ್ದಾರೆ. ಈ ವೇಳೆ ಅವರು ಕೊಂಚ ಭಯಗೊಂಡಂತೆ ಕಂಡುಬಂತು.
Latest Videos

ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್ನಲ್ಲಿ ಕಳೆದ ಕೊನೆಯ ಕ್ಷಣಗಳು

ಕೆಆರ್ಎಸ್ ಕ್ರೆಸ್ಟ್ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್

ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...

ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
