AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ  ಬೆಳಗಾವಿ ಪಂಡಿತರ ಸ್ಫೋಟಕ ಭವಿಷ್ಯ

ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಬೆಳಗಾವಿ ಪಂಡಿತರ ಸ್ಫೋಟಕ ಭವಿಷ್ಯ

Sahadev Mane
| Edited By: |

Updated on: Mar 03, 2026 | 4:54 PM

Share

2026ರ ಮೊದಲ ಕೇತುಗ್ರಸ್ಥ ಚಂದ್ರಗ್ರಹಣ ಹಿನ್ನಲೆಯಲ್ಲಿ ಕರ್ನಾಟಕದಾದ್ಯಂತ ಹಲವು ಪ್ರಮುಖ ದೇವಾಲಯಗಳು ಇಂದು (ಮಾರ್ಚ್ 03) ಮಧ್ಯಾಹ್ನದ ಪೂಜೆಯ ಬಳಿಕ ಬಂದ್ ಆಗಿದ್ದು, ಸಂಜೆ 6:48ಕ್ಕೆ ಗ್ರಹಣ ಮೋಕ್ಷವಾದ ನಂತರ ಶುದ್ಧೀಕರಣ ಪೂಜೆಗಳೊಂದಿಗೆ ಮತ್ತೆ ದೇಗುಲ ಬಾಗಿಲು ತೆರೆಯಲಾಗುತ್ತದೆ. ಇನ್ನು ಈ ಗ್ರಹಣದ ಬಗ್ಗೆ ಅಯೋಧ್ಯ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಮುಹೂರ್ತ ನೀಡಿದ್ದ ಪಂಡಿತ ವಿಜಯೇಂದ್ರ ಶರ್ಮಾ ಪ್ರತಿಕ್ರಿಯಿಸಿದ್ದು,ಭಾರತದಲ್ಲಿ ಸಂಜೆ 6.26ರಿಂದ 6.50ರ ವರೆಗೆ ಚಂದ್ರ ಗ್ರಹಣ ಗೋಚರವಾಗಲಿದೆ. ಈ ವೇಳೆ ಸ್ನಾನ, ಜಪ, ಕೂಲದೇವರ ನಾಮಸ್ಮರಣೆ ಮಾಡಬೇಕು ಎಂದಿದ್ದಾರೆ.

ಬೆಳಗಾವಿ, ಮಾರ್ಚ್ 03): 2026ರ ಮೊದಲ ಕೇತುಗ್ರಸ್ಥ ಚಂದ್ರಗ್ರಹಣ (Lunar Eclipse 2026) ಹಿನ್ನಲೆಯಲ್ಲಿ ಕರ್ನಾಟಕದಾದ್ಯಂತ ಹಲವು ಪ್ರಮುಖ ದೇವಾಲಯಗಳು ಇಂದು (ಮಾರ್ಚ್ 03) ಮಧ್ಯಾಹ್ನದ ಪೂಜೆಯ ಬಳಿಕ ಬಂದ್ ಆಗಿದ್ದು, ಸಂಜೆ 6:48ಕ್ಕೆ ಗ್ರಹಣ ಮೋಕ್ಷವಾದ ನಂತರ ಶುದ್ಧೀಕರಣ ಪೂಜೆಗಳೊಂದಿಗೆ ಮತ್ತೆ ದೇಗುಲ ಬಾಗಿಲು ತೆರೆಯಲಾಗುತ್ತದೆ. ಇನ್ನು ಈ ಗ್ರಹಣದ ಬಗ್ಗೆ ಅಯೋಧ್ಯ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಮುಹೂರ್ತ ನೀಡಿದ್ದ ಪಂಡಿತ ವಿಜಯೇಂದ್ರ ಶರ್ಮಾ ಪ್ರತಿಕ್ರಿಯಿಸಿದ್ದು,ಭಾರತದಲ್ಲಿ ಸಂಜೆ 6.26ರಿಂದ 6.50ರ ವರೆಗೆ ಚಂದ್ರ ಗ್ರಹಣ ಗೋಚರವಾಗಲಿದೆ. ಈ ವೇಳೆ ಸ್ನಾನ, ಜಪ, ಕೂಲದೇವರ ನಾಮಸ್ಮರಣೆ ಮಾಡಬೇಕು ಎಂದಿದ್ದಾರೆ.

ಇನ್ನು ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ದೇಶದ ಬಗ್ಗೆ ಮಾತನಾಡಿದ್ದು, ಚಂದ್ರ ಗ್ರಹಣದಿಂದ ಸ್ವಲ್ಪ ಮಟ್ಟಿಗೆ ಕೆಡಕಾಗುತ್ತೆ. ದೇವರ ಜಪ ಪೂಜೆಗಳಿಂದ ಎಲ್ಲವೂ ಸರಿ ಆಗುತ್ತೆ. ಯುದ್ದದ ಕಾರ್ಮೋಡ ಕಳೆದು ಹೋಗಲಿದೆ. ಭಾರತದ ಜೊತೆಗೆ ಯಾವ ಯುದ್ದಗಳು ಆಗುವುದಿಲ್ಲ. ಪ್ರಧಾನಿ ನರೇಂದ್ರ‌ ಮೋದಿಯವರಿಗೂ ಕಷ್ಟ ಇದೆ. ಜೂನ್ ವರೆಗೂ ಮೋದಿ ಅವರಿಗೂ ಕಷ್ಟ ಇದೆ ಎಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಕರ್ನಾಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us