‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ನಟ ಮಡೆನೂರು ಮನು ವಿರುದ್ಧ ಒಂದಷ್ಟು ಆರೋಪಗಳು ಕೇಳಿಬಂದಿವೆ. ಅತ್ಯಾಚಾರದ ಕೇಸ್ನಲ್ಲಿ ಮನು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಕೆಲವರ ಸಂಚು ಎಂದು ಮಡೆನೂರು ಮನು ಹೇಳಿದ್ದಾರೆ. ಈ ಬಗ್ಗೆ ಅವರು ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..
ನಟ ಮಡೆನೂರು ಮನು (Madenur Manu) ವಿರುದ್ಧ ಒಂದಷ್ಟು ಆರೋಪಗಳು ಕೇಳಿಬಂದಿವೆ. ಅತ್ಯಾಚಾರದ ಕೇಸ್ನಲ್ಲಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಕೆಲವರ ಸಂಚು ಎಂದು ಮಡೆನೂರು ಮನು ಹೇಳಿದ್ದಾರೆ. ಈ ಬಗ್ಗೆ ಅವರು ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ. ‘ನನ್ನ ಸಿನಿಮಾ ಬಿಡುಗಡೆಯ ಹಿಂದಿನ ದಿನ ಉದ್ದೇಶಪೂರ್ವಕವಾಗಿ ಎಫ್ಐಆರ್ (FIR) ಮಾಡಿದ್ದಾರೆ. ಆಕೆಗೆ ಕೆಲವರು ಹೇಳಿಕೊಟ್ಟು ಈ ರೀತಿ ಮಾಡಿಸಿದ್ದಾರೆ. ಇಬ್ಬರು ಹೀರೋ, ಒಬ್ಬಳು ಲೇಡಿ ಡಾನ್ ಸೇರಿ 10-12 ಜನ ಇದ್ದಾರೆ. ನನ್ನ ಸಾವು ಬಯಸಿದ್ದರಂತೆ. ಅವನು (ರಾಕೇಶ್ ಪೂಜಾರಿ) ಸಾಯುವ ಬದಲು ಇವನಾದರೂ ಸಾಯಬಾರದಾ ಅಂತ ಮಾತನಾಡುತ್ತಿದ್ದಂತೆ. ನಾನು ಯಾರಿಗೆ ಏನು ಮಾಡಿದ್ದೇನೋ ನನಗೆ ಗೊತ್ತಿಲ್ಲ. ಎಲ್ಲದಕ್ಕೂ ನಾನು ಸಾಕ್ಷಿ ತಂದು ಕೊಡುತ್ತೇನೆ’ ಎಂದು ಮಡೆನೂರು ಮನು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ

