ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
Madenuru Manu: ಅತ್ಯಾಚಾರ ಆರೋಪಿ, ನಟ ಮಡೆನೂರು ಮನುಗೆ ನಿನ್ನೆ ಜಾಮೀನು ದೊರೆತಿದೆ. ಜಾಮೀನು ದೊರೆತ ಬಳಿಕ ಮಾಧ್ಯಮಗಳ ಬಳಿ ಮಾತನಾಡಿರುವ ಮಡೆನೂರು ಮನು, ವೈರಲ್ ಆಗಿರುವ ತನ್ನ ಆಡಿಯೋ ಬಗ್ಗೆ ಮಾತನಾಡಿದ್ದಾರೆ. ಮಡೆನೂರು ಮನು ನಿಜವಾಗಿಯೂ ಶಿವಣ್ಣ, ದರ್ಶನ್ ಅನ್ನು ನಿಂದಿಸಿದ್ದಾರೆಯೇ?
ಅತ್ಯಾಚಾರ ಆರೋಪಿ, ನಟ ಮಡೆನೂರು ಮನುಗೆ (Madenuru Manu) ನಿನ್ನೆ ಜಾಮೀನು ದೊರೆತಿದೆ. ಜಾಮೀನು ದೊರೆತ ಬಳಿಕ ಮಾಧ್ಯಮಗಳ ಬಳಿ ಮಾತನಾಡಿರುವ ಮಡೆನೂರು ಮನು, ವೈರಲ್ ಆಗಿರುವ ತನ್ನ ಆಡಿಯೋ ಬಗ್ಗೆ ಮಾತನಾಡಿದ್ದಾರೆ. ಶಿವರಾಜ್ ಕುಮಾರ್, ದರ್ಶನ್, ಧ್ರುವ ಸರ್ಜಾ ಅವರನ್ನು ಬೈಯ್ದುಕೊಳ್ಳುತ್ತಿರುವ ಆಡಿಯೋ ವೈರಲ್ ಆಗಿದ್ದು, ಆಡಿಯೋನಲ್ಲಿರುವುದು ಮಡೆನೂರು ಮನುವಿನದ್ದೇ ದನಿ ಎನ್ನಲಾಗುತ್ತಿದೆ. ಈ ಬಗ್ಗೆ ಮಡೆನೂರು ಮನು ಮಾತನಾಡಿದ್ದು, ವಿಡಿಯೋ ಇಲ್ಲಿದೆ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ

