ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?

Updated on: Jun 07, 2025 | 9:48 PM

Madenuru Manu: ಅತ್ಯಾಚಾರ ಆರೋಪಿ, ನಟ ಮಡೆನೂರು ಮನುಗೆ ನಿನ್ನೆ ಜಾಮೀನು ದೊರೆತಿದೆ. ಜಾಮೀನು ದೊರೆತ ಬಳಿಕ ಮಾಧ್ಯಮಗಳ ಬಳಿ ಮಾತನಾಡಿರುವ ಮಡೆನೂರು ಮನು, ವೈರಲ್ ಆಗಿರುವ ತನ್ನ ಆಡಿಯೋ ಬಗ್ಗೆ ಮಾತನಾಡಿದ್ದಾರೆ. ಮಡೆನೂರು ಮನು ನಿಜವಾಗಿಯೂ ಶಿವಣ್ಣ, ದರ್ಶನ್ ಅನ್ನು ನಿಂದಿಸಿದ್ದಾರೆಯೇ?

ಅತ್ಯಾಚಾರ ಆರೋಪಿ, ನಟ ಮಡೆನೂರು ಮನುಗೆ (Madenuru Manu) ನಿನ್ನೆ ಜಾಮೀನು ದೊರೆತಿದೆ. ಜಾಮೀನು ದೊರೆತ ಬಳಿಕ ಮಾಧ್ಯಮಗಳ ಬಳಿ ಮಾತನಾಡಿರುವ ಮಡೆನೂರು ಮನು, ವೈರಲ್ ಆಗಿರುವ ತನ್ನ ಆಡಿಯೋ ಬಗ್ಗೆ ಮಾತನಾಡಿದ್ದಾರೆ. ಶಿವರಾಜ್ ಕುಮಾರ್, ದರ್ಶನ್, ಧ್ರುವ ಸರ್ಜಾ ಅವರನ್ನು ಬೈಯ್ದುಕೊಳ್ಳುತ್ತಿರುವ ಆಡಿಯೋ ವೈರಲ್ ಆಗಿದ್ದು, ಆಡಿಯೋನಲ್ಲಿರುವುದು ಮಡೆನೂರು ಮನುವಿನದ್ದೇ ದನಿ ಎನ್ನಲಾಗುತ್ತಿದೆ. ಈ ಬಗ್ಗೆ ಮಡೆನೂರು ಮನು ಮಾತನಾಡಿದ್ದು, ವಿಡಿಯೋ ಇಲ್ಲಿದೆ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More