ಪಾವಗಡದ ಪ್ರಸಿದ್ಧ ಶನಿ ದೇವಸ್ಥಾನದಲ್ಲಿ ಹರಕೆ ತೀರಿಸಿದ ಸಚಿವ ಮಾಧುಸ್ವಾಮಿ
ಪಾವಗಡದಲ್ಲಿರುವ ಪ್ರಸಿದ್ದ ಶನಿಮಹಾತ್ಮ ದೇವಾಲಯ

ಪಾವಗಡದ ಪ್ರಸಿದ್ಧ ಶನಿ ದೇವಸ್ಥಾನದಲ್ಲಿ ಹರಕೆ ತೀರಿಸಿದ ಸಚಿವ ಮಾಧುಸ್ವಾಮಿ

ಆಯೇಷಾ ಬಾನು

Updated on: Nov 26, 2020 | 11:42 AM

ಪಾವಗಡದಲ್ಲಿರುವ ಪ್ರಸಿದ್ದ ಶನಿಮಹಾತ್ಮ ದೇವಾಲಯಕ್ಕೆ ಹೋದ್ರೆ ಸಕಲ ಕಷ್ಟಗಳು ನಿವಾರಣೆಯಾಗಿ, ಇಷ್ಟಾರ್ಥಗಳು ಪೂರೈಸುತ್ತವೆ ಎನ್ನುವ ನಂಬಿಕೆ ಇದೆ. ಹೀಗಾಗಿ ಇಲ್ಲಿ ಲಕ್ಷಾಂತರ ಭಕ್ತರು ಬರ್ತಾರೆ.

 

Published on: Nov 26, 2020 10:10 AM
Follow Us
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.