ಮದುವೆಯಾಗಿ 16 ವರ್ಷ ಆಯ್ತು,ಪರಿಸ್ಥಿತಿ ಏನೂ ಬದಲಾಗಿಲ್ಲ, ಪತಿಯ ಕ್ರೌರ್ಯದ ವಿಡಿಯೋ ಹಿಡಿದು ಪೊಲೀಸರ ಬಳಿ ಹೋದ ಪತ್ನಿ
ಮಧ್ಯಪ್ರದೇಶದ ಜಬಲ್ಪುರದಿಂದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರು ತನ್ನ ಪತಿಯ ಕ್ರೌರ್ಯದ ಪುರಾವೆಗಳೊಂದಿಗೆ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ತೆರಳಿದ್ದಾರೆ. ಪತಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಲ್ಲದೆ, ತನ್ನನ್ನೂ ಮತ್ತು ತನ್ನ ಮಕ್ಕಳನ್ನು ಮನೆಯಿಂದ ಹೊರಗಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿ ಹಲ್ಲೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಅಧಿಕಾರಿಗಳಿಗೆ ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.ಮದುವೆಯಾಗಿ 16 ವರ್ಷಗಳಾಗಿವೆ. ತನ್ನ ಗಂಡ ಪ್ರತಿದಿನ ತನಗೆ ವಿಚ್ಛೇದನ ನೀಡುವಂತೆ ಒತ್ತಡ ಹೇರುತ್ತಾ ಕಿರುಕುಳ ನೀಡುತ್ತಿದ್ದಾನೆ ಎಂದು ಆಕೆ ಹೇಳಿಕೊಂಡಿದ್ದಾಳೆ. ಹಿಂಸಾಚಾರದ ಸಮಯದಲ್ಲಿ ಆಕೆಯ ಅತ್ತೆ ಮತ್ತು ಅತ್ತಿಗೆ ಮೂಕ ಪ್ರೇಕ್ಷರಾಗಿಯೇ ಉಳಿದಿದ್ದರು ಎಂದು ಹೇಳಿದ್ದಾಳೆ.
ಜಬಲ್ಪುರ, ಡಿಸೆಂಬರ್ 01: ಮಧ್ಯಪ್ರದೇಶದ ಜಬಲ್ಪುರದಿಂದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರು ತನ್ನ ಪತಿಯ ಕ್ರೌರ್ಯದ ಪುರಾವೆಗಳೊಂದಿಗೆ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ತೆರಳಿದ್ದಾರೆ. ಪತಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಲ್ಲದೆ, ತನ್ನನ್ನೂ ಮತ್ತು ತನ್ನ ಮಕ್ಕಳನ್ನು ಮನೆಯಿಂದ ಹೊರಗಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿ ಹಲ್ಲೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಅಧಿಕಾರಿಗಳಿಗೆ ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.ಮದುವೆಯಾಗಿ 16 ವರ್ಷಗಳಾಗಿವೆ. ತನ್ನ ಗಂಡ ಪ್ರತಿದಿನ ತನಗೆ ವಿಚ್ಛೇದನ ನೀಡುವಂತೆ ಒತ್ತಡ ಹೇರುತ್ತಾ ಕಿರುಕುಳ ನೀಡುತ್ತಿದ್ದಾನೆ ಎಂದು ಆಕೆ ಹೇಳಿಕೊಂಡಿದ್ದಾಳೆ. ಹಿಂಸಾಚಾರದ ಸಮಯದಲ್ಲಿ ಆಕೆಯ ಅತ್ತೆ ಮತ್ತು ಅತ್ತಿಗೆ ಮೂಕ ಪ್ರೇಕ್ಷರಾಗಿಯೇ ಉಳಿದಿದ್ದರು ಎಂದು ಹೇಳಿದ್ದಾಳೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಅಪಾರ್ಟ್ಮೆಂಟ್ ಲಿಫ್ಟ್ನೊಳಗೆ ಬಲೂನ್ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?

