ಸರತಿ ಸಾಲು ಜಂಪ್ ಮಾಡಿ ಹಾಸನಾಂಬೆಯ ದರ್ಶನ ಪಡೆದ ಶಾಸಕ ಹೆಚ್ ಸಿ ಬಾಲಕೃಷ್ಣ ನಂತರ ಕ್ಷಮಿಸಿ ಅಂದರು!

ಬಾಲಕೃಷ್ಣರೊಂದಿಗೆ ಹಾಸನ ಜೆಡಿಎಸ್ ಶಾಸಕ ಹೆಚ್ ಪಿ ಸ್ವರೂಪ್ ಸಹ ಇದ್ದಾರೆ. ತಾನು ಸರತಿ ಸಾಲು ಜಂಪ್ ಮಾಡಿದ್ದು ಮಾಧ್ಯನಮದವರಿಗೆ ಗೊತ್ತಾಗಿದೆ ಅನ್ನೋದನ್ನು ಅರಿತ ಬಾಲಕೃಷ್ಣ ಕ್ಷಮೆ ಕೇಳುವ ನಾಟಕ ಮಾಡುತ್ತಾರೆ. ಸಾರಿ ಅಂದಾಕ್ಷಣ ಮಾಡಿದ ತಪ್ಪನ್ನು ಹಾಸನಾಂಬೆ ಕ್ಷಮಿಸುತ್ತಾಳೆಯೇ? ಅದನ್ನು ಶಾಸಕ ಬಾಲಕೃಷ್ಣ ಅವರೇ ಕನ್ನಡಿಗರಿಗೆ ಹೇಳಬೇಕು.

ಸರತಿ ಸಾಲು ಜಂಪ್ ಮಾಡಿ ಹಾಸನಾಂಬೆಯ ದರ್ಶನ ಪಡೆದ ಶಾಸಕ ಹೆಚ್ ಸಿ ಬಾಲಕೃಷ್ಣ ನಂತರ ಕ್ಷಮಿಸಿ ಅಂದರು!
|

Updated on: Nov 13, 2023 | 7:12 PM

ಹಾಸನ: ಇದು ಭಂಡತನದ ಮತ್ತೊಂದು ಸ್ವರೂಪ ಇದ್ದೀತು! ನಮ್ಮ ನಾಯಕರು ಕೇವಲ ಸಮಾಜ ಮತ್ತು ಸಾರ್ವಜನಿಕ ವಲಯದಲ್ಲಿ ಮಾತ್ರವಲ್ಲ ದೇವ ದೇವತೆಯರ ಸಮ್ಮುಖದಲ್ಲೂ ಗಣ್ಯರು! ಇಲ್ನೋಡಿ, ರಾಜ್ಯ ಆಡಳಿತ ಪಕ್ಷದ ಮಾಗಡಿ ಶಾಸಕ (Magadi Congress MLA) ಹೆಚ್ ಸಿ ಬಾಲಕೃಷ್ಣ (HC Balakrishna) ಇವತ್ತು ಹಾಸನಾಂಬೆಯ ದರ್ಶನಕ್ಕೆ (Hasanambe Darshan) ಆಗಮಿಸಿದ್ದರು. ಶಾಸಕ ಉಳಿದವರ ಹಾಗೆ ದೇವಿಯ ದರ್ಶನ ಮಾಡಿಕೊಂಡಿದ್ದರೆ ಪ್ರಾಯಶಃ ಇದನ್ನು ಬರೆಯುವ ಪ್ರಮೇಯ ಉದ್ಭವಿಸುತ್ತಿರಲಿಲ್ಲ. ಆದರೆ ಬಾಲಕೃಷ್ಣ ಬೇರೆ ಭಕ್ತರಂತೆ ಸಾಲಲ್ಲಿ ನಿಂತುಕೊಳ್ಳದೆ, ನೇರವಾಗಿ ಗುಡಿಯೊಳಗೆ ಹೋಗಿ ಹಾಸನಾಂಬೆ ದರ್ಶನ ಮಾಡಿಕೊಳ್ಳುತ್ತಾರೆ. ಅವರೊಂದಿಗೆ ಹಾಸನದ ಜೆಡಿಎಸ್ ಶಾಸಕ ಹೆಚ್ ಪಿ ಸ್ವರೂಪ್ ಸಹ ಇದ್ದಾರೆ. ತಾನು ಸರತಿ ಸಾಲು ಜಂಪ್ ಮಾಡಿದ್ದು ಮಾಧ್ಯನಮದವರಿಗೆ ಗೊತ್ತಾಗಿದೆ ಅನ್ನೋದನ್ನು ಅರಿತ ಬಾಲಕೃಷ್ಣ ಕ್ಷಮೆ ಕೇಳುವ ನಾಟಕ ಮಾಡುತ್ತಾರೆ. ಸಾರಿ ಅಂದಾಕ್ಷಣ ಮಾಡಿದ ತಪ್ಪನ್ನು ಹಾಸನಾಂಬೆ ಕ್ಷಮಿಸುತ್ತಾಳೆಯೇ? ಅದನ್ನು ಶಾಸಕ ಬಾಲಕೃಷ್ಣ ಅವರೇ ಕನ್ನಡಿಗರಿಗೆ ಹೇಳಬೇಕು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್