ಸರತಿ ಸಾಲು ಜಂಪ್ ಮಾಡಿ ಹಾಸನಾಂಬೆಯ ದರ್ಶನ ಪಡೆದ ಶಾಸಕ ಹೆಚ್ ಸಿ ಬಾಲಕೃಷ್ಣ ನಂತರ ಕ್ಷಮಿಸಿ ಅಂದರು!

ಬಾಲಕೃಷ್ಣರೊಂದಿಗೆ ಹಾಸನ ಜೆಡಿಎಸ್ ಶಾಸಕ ಹೆಚ್ ಪಿ ಸ್ವರೂಪ್ ಸಹ ಇದ್ದಾರೆ. ತಾನು ಸರತಿ ಸಾಲು ಜಂಪ್ ಮಾಡಿದ್ದು ಮಾಧ್ಯನಮದವರಿಗೆ ಗೊತ್ತಾಗಿದೆ ಅನ್ನೋದನ್ನು ಅರಿತ ಬಾಲಕೃಷ್ಣ ಕ್ಷಮೆ ಕೇಳುವ ನಾಟಕ ಮಾಡುತ್ತಾರೆ. ಸಾರಿ ಅಂದಾಕ್ಷಣ ಮಾಡಿದ ತಪ್ಪನ್ನು ಹಾಸನಾಂಬೆ ಕ್ಷಮಿಸುತ್ತಾಳೆಯೇ? ಅದನ್ನು ಶಾಸಕ ಬಾಲಕೃಷ್ಣ ಅವರೇ ಕನ್ನಡಿಗರಿಗೆ ಹೇಳಬೇಕು.

ಸರತಿ ಸಾಲು ಜಂಪ್ ಮಾಡಿ ಹಾಸನಾಂಬೆಯ ದರ್ಶನ ಪಡೆದ ಶಾಸಕ ಹೆಚ್ ಸಿ ಬಾಲಕೃಷ್ಣ ನಂತರ ಕ್ಷಮಿಸಿ ಅಂದರು!
|

Updated on: Nov 13, 2023 | 7:12 PM

ಹಾಸನ: ಇದು ಭಂಡತನದ ಮತ್ತೊಂದು ಸ್ವರೂಪ ಇದ್ದೀತು! ನಮ್ಮ ನಾಯಕರು ಕೇವಲ ಸಮಾಜ ಮತ್ತು ಸಾರ್ವಜನಿಕ ವಲಯದಲ್ಲಿ ಮಾತ್ರವಲ್ಲ ದೇವ ದೇವತೆಯರ ಸಮ್ಮುಖದಲ್ಲೂ ಗಣ್ಯರು! ಇಲ್ನೋಡಿ, ರಾಜ್ಯ ಆಡಳಿತ ಪಕ್ಷದ ಮಾಗಡಿ ಶಾಸಕ (Magadi Congress MLA) ಹೆಚ್ ಸಿ ಬಾಲಕೃಷ್ಣ (HC Balakrishna) ಇವತ್ತು ಹಾಸನಾಂಬೆಯ ದರ್ಶನಕ್ಕೆ (Hasanambe Darshan) ಆಗಮಿಸಿದ್ದರು. ಶಾಸಕ ಉಳಿದವರ ಹಾಗೆ ದೇವಿಯ ದರ್ಶನ ಮಾಡಿಕೊಂಡಿದ್ದರೆ ಪ್ರಾಯಶಃ ಇದನ್ನು ಬರೆಯುವ ಪ್ರಮೇಯ ಉದ್ಭವಿಸುತ್ತಿರಲಿಲ್ಲ. ಆದರೆ ಬಾಲಕೃಷ್ಣ ಬೇರೆ ಭಕ್ತರಂತೆ ಸಾಲಲ್ಲಿ ನಿಂತುಕೊಳ್ಳದೆ, ನೇರವಾಗಿ ಗುಡಿಯೊಳಗೆ ಹೋಗಿ ಹಾಸನಾಂಬೆ ದರ್ಶನ ಮಾಡಿಕೊಳ್ಳುತ್ತಾರೆ. ಅವರೊಂದಿಗೆ ಹಾಸನದ ಜೆಡಿಎಸ್ ಶಾಸಕ ಹೆಚ್ ಪಿ ಸ್ವರೂಪ್ ಸಹ ಇದ್ದಾರೆ. ತಾನು ಸರತಿ ಸಾಲು ಜಂಪ್ ಮಾಡಿದ್ದು ಮಾಧ್ಯನಮದವರಿಗೆ ಗೊತ್ತಾಗಿದೆ ಅನ್ನೋದನ್ನು ಅರಿತ ಬಾಲಕೃಷ್ಣ ಕ್ಷಮೆ ಕೇಳುವ ನಾಟಕ ಮಾಡುತ್ತಾರೆ. ಸಾರಿ ಅಂದಾಕ್ಷಣ ಮಾಡಿದ ತಪ್ಪನ್ನು ಹಾಸನಾಂಬೆ ಕ್ಷಮಿಸುತ್ತಾಳೆಯೇ? ಅದನ್ನು ಶಾಸಕ ಬಾಲಕೃಷ್ಣ ಅವರೇ ಕನ್ನಡಿಗರಿಗೆ ಹೇಳಬೇಕು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ