ರಂಗೋಲಿಯಲ್ಲಿ ಅರಳಿದ ಶಿವ: ಡ್ರೋಣ್ ನಲ್ಲಿ ಶಿವನ ಚಿತ್ರ ಸೆರೆ

Updated on: Feb 15, 2026 | 7:56 PM

ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ರಂಗೋಲಿಯಲ್ಲಿ ಕಲಾವಿದನ ಕೈಚಳಕದಿಂದ ಶಿವ ಅರಳಿದೆ. ಮೈಸೂರಿನ ನಜರ್ ಬಾದ್ ನಲ್ಲಿ ಚಿತ್ರ ಕಲಾವಿದರಾದ ಪುನೀತ್,‌ ಲಕ್ಷ್ಮೀ‌ ಸಿ, ಸಂಪ್ರೀತ್ ಸಿ,‌ರವಿಚಂದ್ರನ್ ಅವರ ರಂಗೋಲಿಯಲ್ಲಿ 1050 ಅಡಿ ಶಿವ ಅರಳಿದ್ದು, ಅದ್ಭುತ ದೃಶ್ಯ ಡ್ರೋಣ್​​​ನಲ್ಲಿ ಸೆರೆಯಾಗಿದೆ. ನೋಡುಗರ ಕಣ್ಮನೆ ಸೆಳೆಯುವಂತಿದೆ.

ಮೈಸೂರು, (ಫೆಬ್ರವರಿ 15): ಮಹಾಶಿವರಾತ್ರಿ ಹಿನ್ನೆಲೆ ರಂಗೋಲಿಯಲ್ಲಿ ಕಲಾವಿದನ ಕೈಚಳಕದಿಂದ ಶಿವ ಅರಳಿದೆ. ಮೈಸೂರಿನ ನಜರ್ ಬಾದ್ ನಲ್ಲಿ ಚಿತ್ರ ಕಲಾವಿದರಾದ ಪುನೀತ್,‌ ಲಕ್ಷ್ಮೀ‌ ಸಿ, ಸಂಪ್ರೀತ್ ಸಿ,‌ರವಿಚಂದ್ರನ್ ಅವರ ರಂಗೋಲಿಯಲ್ಲಿ 1050 ಅಡಿ ಶಿವ ಅರಳಿದ್ದು, ಅದ್ಭುತ ದೃಶ್ಯ ಡ್ರೋಣ್​​​ನಲ್ಲಿ ಸೆರೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Feb 15, 2026 07:45 PM