ಬೆಂಗಳೂರು: ಅರಮನೆಯಂಥ ಮನೆ ಕಟ್ಟಿಸಿರುವ ಮಹದೇವಪುರ ವಲಯದ ಆರ್ ಐ ಲೋಕಾಯುಕ್ತ ದಾಳಿ ನಡೆದಿರದಿದ್ದರೆ ವಿಜಯ್ ಮಲ್ಯಗೆ ಸೆಡ್ಡು ಹೊಡೆಯುತ್ತಿದ್ದ!

Lokayukta Raids: ಈತನಿಗೆ ಗಿರಿನಗರ ಮತ್ತು ಆವಲಹಳ್ಳಿಯಲ್ಲಿ ಮನೆಗಳಿವೆ. ವಿಡಿಯೋದಲ್ಲಿ ಕಾಣುತ್ತಿರೋದು ಗಿರಿನಗರದಲ್ಲಿರುವ ಮನೆ. ತನ್ನ ಸಂಪಾದನೆಗೆ ತಕ್ಕಂಥ ಹೆಸರನ್ನೇ ಮನೆಗಿಟ್ಟಿದ್ದಾನೆ-ಬಂಗಾರಗಿರಿ! ನಟರಾಜ ಕೆಲಸ ಮಾಡುವ ಜಾಗ ಬಂಗಾರದ ಖನಿ!!

ಬೆಂಗಳೂರು: ಅರಮನೆಯಂಥ ಮನೆ ಕಟ್ಟಿಸಿರುವ ಮಹದೇವಪುರ ವಲಯದ ಆರ್ ಐ ಲೋಕಾಯುಕ್ತ ದಾಳಿ ನಡೆದಿರದಿದ್ದರೆ ವಿಜಯ್ ಮಲ್ಯಗೆ ಸೆಡ್ಡು ಹೊಡೆಯುತ್ತಿದ್ದ!
|

Updated on: Aug 17, 2023 | 11:43 AM

ಬೆಂಗಳೂರು: ಮದ್ಯ ದೊರೆ (ಲಿಕ್ಕರ್ ಬ್ಯಾರನ್) ವಿಜಯ್ ಮಲ್ಯ (liquor baron Vijay Mallya) ಈ ಮನೆ ಕಟ್ಟಿಸಿ ವಿದೇಶಕ್ಕೆ ಪಲಾಯನಗೈದಿರಬಹದೆಂದು ನೀವು ಭಾವಿಸಿದ್ದರೆ ನಿಮ್ಮ ಎಣಿಕೆ ತಪ್ಪು ಮಾರಾಯ್ರೇ. ಇದು ಬಿಬಿಎಂಪಿ ಮಹಾದೇವಪುರ ವಲಯ ಕಚೇರಿಯಲ್ಲಿ ರೆವೆನ್ಯೂ ಇನ್ಸ್ಪೆಕ್ಟರ್ (ಆದಾಯ ನಿರೀಕ್ಷಕ) (revenue inspector) ಆಗಿ ಕೆಲಸ ಮಾಡುವ ಮತ್ತು ಕಚೇರಿಗೆ ದಕ್ಕಬೇಕಿರುವ ಅದಾಯವನ್ನೆಲ್ಲ ಪೋಲಾಗಿದರಲೆಂದು ತನ್ನ ಖಾತೆಗೆ ವರ್ಗಾಯಿಸಿಕೊಳ್ಳುವ ನಟರಾಜ್ (Nataraj) ಮನೆ. ಇನ್ನೆರಡು ವರ್ಷ ಈ ಮಹಾಶಯನನ್ನು ಹಾಗೆಯೇ ಬಿಟ್ಟಿದ್ದರೆ ಮಲ್ಯನಿಗೆ ಸೆಡ್ಡು ಹೊಡೆಯುತ್ತಿದ್ದ. ಈತನಿಗೆ ಗಿರಿನಗರ ಮತ್ತು ಆವಲಹಳ್ಳಿಯಲ್ಲಿ ಮನೆಗಳಿವೆ. ವಿಡಿಯೋದಲ್ಲಿ ಕಾಣುತ್ತಿರೋದು ಗಿರಿನಗರದಲ್ಲಿರುವ ಮನೆ. ತನ್ನ ಸಂಪಾದನೆಗೆ ತಕ್ಕಂಥ ಹೆಸರನ್ನೇ ಮನೆಗಿಟ್ಟಿದ್ದಾನೆ-ಬಂಗಾರಗಿರಿ! ನಟರಾಜ ಕೆಲಸ ಮಾಡುವ ಜಾಗ ಬಂಗಾರದ ಖನಿ!! ಲೋಕಾಯುಕ್ತ ಆಧಿಕಾರಿಗಳು ಪ್ರತಿದಿನ ಸರ್ಕಾರಿ ನೌಕರರ ಮನೆಗಳ ಮೇಲೆ ದಾಳಿ ನಡೆಸಿದರೆ, ಹಲವಾರು ನೌಕರರು ಸಿಕ್ಕಿಬಿದ್ದು ಕಾರ್ಯಾಂಗದಲ್ಲಿ ಕೆಲಸ ಮಾಡುವವರ ಕೊರತೆ ತಲೆದೋರುತ್ತದೆ! ಇದು ಸತ್ಯ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ