ಮಹಾರಾಷ್ಟ್ರದ ಸಮುದ್ರದಲ್ಲಿ ಮೀನುಗಾರರನ್ನು ಕೊಂದು, ಬೋಟ್ಗೆ ಬೆಂಕಿ; ವಿಡಿಯೋ ಇಲ್ಲಿದೆ
ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ತೀವ್ರ ವಾಗ್ವಾದದ ನಂತರ ಮಾರಾಮಾರಿ ನಡೆದಿದ್ದು, ದೈಹಿಕ ಹಲ್ಲೆ ಸೇರಿದಂತೆ ಮೀನುಗಾರರ ಸಾವಿಗೆ ಕಾರಣವಾಯಿತು. ಮೃತರನ್ನು ತಾಂಡೇಲ್ ರವೀಂದ್ರ ನಾಟೇಕರ್ ಎಂದು ಗುರುತಿಸಲಾಗಿದೆ. ಹತ್ತಿರದ ದೋಣಿಗಳು ಮೀನುಗಾರನನ್ನು ಉಳಿಸಲು ಪ್ರಯತ್ನಿಸಿದವು. ಆದರೆ ಆತ ಸಾವನ್ನಪ್ಪಿದನು. ಈ ಘಟನೆಯಲ್ಲಿ 1 ಕೋಟಿಗೂ ಹೆಚ್ಚು ಮೌಲ್ಯದ ಬೋಟ್ ಕೂಡ ಸಂಪೂರ್ಣವಾಗಿ ಸುಟ್ಟುಹೋಗಿದೆ.
ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಮೀನುಗಾರನನ್ನು ಹತ್ಯೆಗೈದು ಬೋಟ್ಗೆ ಬೆಂಕಿ ಹಚ್ಚಿದ ಆಘಾತಕಾರಿ ಘಟನೆ ನಡೆದಿದೆ. ಮೀನುಗಾರರ ನಡುವೆ ವಾಗ್ವಾದದ ನಂತರ ಕೊಲೆ ನಡೆದಿದೆ ಎನ್ನಲಾಗಿದೆ. ದೋಣಿಯಲ್ಲಿದ್ದ ಮೀನುಗಾರರು ತಾಂಡೇಲ್ ಅನ್ನು ಕೊಂದು ನಂತರ ದೋಣಿಗೆ ಡೀಸೆಲ್ ಹಾಕಿ ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಅಕ್ಟೋಬರ್ 28ರಂದು ಸಿಂಧುದುರ್ಗದ ದೇವಗಢದ ಕುಂಕೇಶ್ವರ ಬಳಿಯ ಸಮುದ್ರದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು

