ಮಹಾರಾಷ್ಟ್ರ ಗಡಿಭಾಗದ ನಮ್ಮ ಗ್ರಾಮಗಳನ್ನು ಕಬ್ಜಾ ಮಾಡಿಕೊಳ್ಳಲು ಹುನ್ನಾರ ನಡೆಸಿದೆ, ನಮ್ಮ ಸಂಸದರು ನಿದ್ರಿಸುತ್ತಿದ್ದಾರೆಯೇ? ಪ್ರಿಯಾಂಕ್ ಖರ್ಗೆ

ಮಾತ್ತೆತ್ತಿದರೆ ಉರಿಗೌಡ, ನಂಜೇಗೌಡ, ಅಜಾನ್ ಎನ್ನುವ ನಳಿನ್ ಕುಮಾರ್ ಕಟೀಲ್, ಸಿಟಿ ರವಿ ಮತ್ತು ಸಿಎನ್ ಅಶ್ವಥ್ ನಾರಾಯಣ ಬಾಯಲ್ಲಿ ಬೆರಳಿಟ್ಟುಕೊಂಡು ಚೀಪುತ್ತಿದ್ದಾರೆಯೇ ಎಂದು ಖರ್ಗೆ ಪ್ರಶ್ನಿಸಿದರು.

ಮಹಾರಾಷ್ಟ್ರ ಗಡಿಭಾಗದ ನಮ್ಮ ಗ್ರಾಮಗಳನ್ನು ಕಬ್ಜಾ ಮಾಡಿಕೊಳ್ಳಲು ಹುನ್ನಾರ ನಡೆಸಿದೆ, ನಮ್ಮ ಸಂಸದರು ನಿದ್ರಿಸುತ್ತಿದ್ದಾರೆಯೇ? ಪ್ರಿಯಾಂಕ್ ಖರ್ಗೆ
|

Updated on:Mar 16, 2023 | 1:46 PM

ದೆಹಲಿ: ಮಹಾರಾಷ್ಟ್ರ ಸರ್ಕಾರ ಕರ್ನಾಟಕ ಗಡಿಭಾಗದ 800 ಕ್ಕೂ ಹೆಚ್ಚು ಗ್ರಾಮಗಳನ್ನು ತನ್ನ ರಾಜ್ಯಕ್ಕೆ ಸೇರಿಸಿಕೊಳ್ಳಲು ಸದನದಲ್ಲಿ ಗೊತ್ತುವಳಿಯೊಂದನ್ನು ಪಾಸು ಮಾಡಿಕೊಂಡರೂ ಅದರ ಬಗ್ಗೆ ಸಂಸತ್ತಿನಲ್ಲಿ ಚಕಾರವೆತ್ತದ ರಾಜ್ಯದ 25 ಬಿಜೆಪಿ ಶಾಸಕರ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ (Priyank Kharge) ಕಿಡಿಕಾರಿದರು. ನಮ್ಮ ಸಂಸದರು ರಾಜ್ಯದ ಅಸ್ಮಿತೆಗೆ ಧಕ್ಕೆ ಬಂದಾಗ ಸಂಸತ್ತಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಮತ್ತು ಅಮಿತ್ ಶಾ ಎದುರು ನಿಂತು ರಾಜ್ಯದ ಸಮಸ್ಯೆಗಳನ್ನು ಚರ್ಚಿಸಲಾರದಷ್ಟು ಅಶಕ್ತರು ಮತ್ತು ಅಸಮರ್ಥರೇ? ಮಾತ್ತೆತ್ತಿದರೆ ಉರಿಗೌಡ, ನಂಜೇಗೌಡ, ಅಜಾನ್ ಎನ್ನುವ ನಳಿನ್ ಕುಮಾರ್ ಕಟೀಲ್ (Nalin Kumar Kateel), ಸಿಟಿ ರವಿ ಮತ್ತು ಸಿಎನ್ ಅಶ್ವಥ್ ನಾರಾಯಣ ಬಾಯಲ್ಲಿ ಬೆರಳಿಟ್ಟುಕೊಂಡು ಚೀಪುತ್ತಿದ್ದಾರೆಯೇ ಎಂದು ಖರ್ಗೆ ಪ್ರಶ್ನಿಸಿದರು. ನಾಡಿನ ಜಲ, ನೆಲ, ಮತ್ತು ಭಾಷೆಯ ಪ್ರಶ್ನೆ ಬಂದಾಗ ಕಾಂಗ್ರೆಸ್ ಸುಮ್ಮನಿರಲಾರದು, ರಾಜ್ಯ ಸರ್ಕಾರ ಮಹಾರಾಷ್ಟ್ರ ಸರ್ಕಾರ ನಡೆಯನ್ನು ಪ್ರಶ್ನಿಸಲಿ ನಾವು ಬೆಂಬಲಿಸುತ್ತೇವೆ ಎಂದು ಖರ್ಗೆ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:46 pm, Thu, 16 March 23

Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು