Mahashivratri 2023: ಮಹಾಶಿವರಾತ್ರಿ ಜಾಗರಣೆ ಬಳಿಕ ಬೆಂಗಳೂರು ಗವಿ ಗಂಗಾಧರೇಶ್ವರ ದರ್ಶನಕ್ಕೆ ಹರಿದು ಬರುತ್ತಿರುವ ಭಕ್ತರು
Mahashivratri: ಮಹಾಶಿವರಾತ್ರಿ ನಿಮಿತ್ತ ನಗರದ ಇತಿಹಾಸ ಪ್ರಸಿದ್ಧ ಗವಿಪುರದ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಭಕ್ತರು ರಾತ್ರಿವಿಡಿ ಜಾಗರಣೆ ಮಾಡಿದರು. ನಸುಕಿನ ಜಾವದಿಂದಲೇ ಗವಿ ಗಂಗಾಧರೇಶ್ವರ ದೇವಾಲಯಕ್ಕೆ ಭಕ್ತರು ದರ್ಶನ ಆಗಮಿಸಿದ್ದಾರೆ.
ಬೆಂಗಳೂರು: ಮಹಾಶಿವರಾತ್ರಿ (Mahashivratri) ನಿಮಿತ್ತ ನಗರದ ಇತಿಹಾಸ ಪ್ರಸಿದ್ಧ ಗವಿಪುರದ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಭಕ್ತರು ರಾತ್ರಿವಿಡಿ ಜಾಗರಣೆ ಮಾಡಿದರು. ನಸುಕಿನ ಜಾವದಿಂದಲೇ ಗವಿ ಗಂಗಾಧರೇಶ್ವರ ದೇವಾಲಯಕ್ಕೆ ಭಕ್ತರು ದರ್ಶನ ಆಗಮಿಸಿದ್ದಾರೆ. ನಿನ್ನೆ (ಫೆ.18) ಬೆಳಿಗ್ಗೆಯಿಂದಲೇ ಶಿವನಿಗೆ ರುದ್ರಾಭಿಷೇಕ, ಕ್ಷೀರಾಭಿಷೇಕ, ಬಿಲ್ವಪತ್ರೆ ಅರ್ಪಣೆ, ಮಹಾಮಂಗಳಾರತಿ ನೆರವೇರುತ್ತಿದೆ. ಇಂದು (ಫೆ.19) ಸೂರ್ಯೋದಯ ನಂತರ ಶಿವನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತಾದಿಗಳು ಇಡೀ ರಾತ್ರಿ ಜಾಗರಣೆ ನಂತರ ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುತ್ತಿದ್ದಾರೆ.
Published on: Feb 19, 2023 08:30 AM
Follow Us
Latest Videos
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್ ಸ್ಪೈಡಿ ಕ್ಯಾಚ್ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

