ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
1948ರಂದು ಜನವರಿ 30ರಂದು ಮಹಾತ್ಮ ಗಾಂಧೀಜಿ ಅವರು ನಾಥುರಾಮ ಗೋಡ್ಸೆಯ ಗುಂಡಿಗೆ ಬಲಿಯಾದ ದಿನ. ಅಂದು ದೆಹಲಿಯ ಬಿರ್ಲಾ ಭವನದಲ್ಲಿ ಸಂಜೆ ಪ್ರಾರ್ಥನಾ ಸಭೆಗೆ ತೆರಳುತ್ತಿದ್ದಾಗ ಗೋಡ್ಸೆ ಹತ್ಯೆ ಮಾಡಿದ್ದ. ಆ ವೇಳೆ ಗಾಂಧಿ ಹೇ ರಾಮ್ ಎನ್ನುತ್ತಲೇ ಕೊನೆಯುಸಿರೆಳೆದಿದ್ದರು. ಜನವರಿ 30ರ ದಿನವನ್ನು ಗಾಂಧೀಜಿ ಪುಣ್ಯತಿಥಿಯನ್ನ ಪ್ರತಿ ವರ್ಷ ಹುತಾತ್ಮರ ದಿನವೆಂದು ಆಚರಿಸಲಾಗುತ್ತಿದೆ. ಇನ್ನು ಗಾಂಧಿಯನ್ನು ಹತ್ಯೆ ಮಾಡಿದ ಸ್ಥಳ ಈಗ ಹೇಗಿದೆ? ಆ ಸ್ಥಳದಲ್ಲಿ ಏನೆಲ್ಲಾ ಇದೆ? ಎನ್ನುವ ಸಂಪೂರ್ಣ ವಿವರ ವಿಡಿಯೋನಲ್ಲಿದೆ ನೋಡಿ.
ನವದೆಹಲಿ, (ಸೆಪ್ಟೆಂಬರ್ 01): 1948ರಂದು ಜನವರಿ 30ರಂದು ಮಹಾತ್ಮ ಗಾಂಧೀಜಿ (Mahatma Gandhi) ಅವರು ನಾಥುರಾಮ ಗೋಡ್ಸೆಯ ಗುಂಡಿಗೆ ಬಲಿಯಾದ ದಿನ. ಅಂದು ದೆಹಲಿಯ ಬಿರ್ಲಾ ಭವನದಲ್ಲಿ ಸಂಜೆ ಪ್ರಾರ್ಥನಾ ಸಭೆಗೆ ತೆರಳುತ್ತಿದ್ದಾಗ ಗೋಡ್ಸೆ ಹತ್ಯೆ ಮಾಡಿದ್ದ. ಆ ವೇಳೆ ಗಾಂಧಿ ಹೇ ರಾಮ್ ಎನ್ನುತ್ತಲೇ ಕೊನೆಯುಸಿರೆಳೆದಿದ್ದರು. ಜನವರಿ 30ರ ದಿನವನ್ನು ಗಾಂಧೀಜಿ ಪುಣ್ಯತಿಥಿಯನ್ನ ಪ್ರತಿ ವರ್ಷ ಹುತಾತ್ಮರ ದಿನವೆಂದು ಆಚರಿಸಲಾಗುತ್ತಿದೆ. ಇನ್ನು ಗಾಂಧಿಯನ್ನು ಹತ್ಯೆ ಮಾಡಿದ ಸ್ಥಳ ಈಗ ಹೇಗಿದೆ? ಆ ಸ್ಥಳದಲ್ಲಿ ಏನೆಲ್ಲಾ ಇದೆ? ಎನ್ನುವ ಸಂಪೂರ್ಣ ವಿವರ ವಿಡಿಯೋನಲ್ಲಿದೆ ನೋಡಿ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ನಾನ್ ವೆಜ್ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್!
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!

