AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ

ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ

ರಾಮ್​, ಮೈಸೂರು
| Edited By: |

Updated on: Sep 01, 2026 | 6:35 PM

Share

1948ರಂದು ಜನವರಿ 30ರಂದು ಮಹಾತ್ಮ ಗಾಂಧೀಜಿ ಅವರು ನಾಥುರಾಮ ಗೋಡ್ಸೆಯ ಗುಂಡಿಗೆ ಬಲಿಯಾದ ದಿನ. ಅಂದು ದೆಹಲಿಯ ಬಿರ್ಲಾ ಭವನದಲ್ಲಿ ಸಂಜೆ ಪ್ರಾರ್ಥನಾ ಸಭೆಗೆ ತೆರಳುತ್ತಿದ್ದಾಗ ಗೋಡ್ಸೆ ಹತ್ಯೆ ಮಾಡಿದ್ದ. ಆ ವೇಳೆ ಗಾಂಧಿ ಹೇ ರಾಮ್ ಎನ್ನುತ್ತಲೇ ಕೊನೆಯುಸಿರೆಳೆದಿದ್ದರು. ಜನವರಿ 30ರ ದಿನವನ್ನು ಗಾಂಧೀಜಿ ಪುಣ್ಯತಿಥಿಯನ್ನ ಪ್ರತಿ ವರ್ಷ ಹುತಾತ್ಮರ ದಿನವೆಂದು ಆಚರಿಸಲಾಗುತ್ತಿದೆ. ಇನ್ನು ಗಾಂಧಿಯನ್ನು ಹತ್ಯೆ ಮಾಡಿದ ಸ್ಥಳ ಈಗ ಹೇಗಿದೆ? ಆ ಸ್ಥಳದಲ್ಲಿ ಏನೆಲ್ಲಾ ಇದೆ? ಎನ್ನುವ ಸಂಪೂರ್ಣ ವಿವರ ವಿಡಿಯೋನಲ್ಲಿದೆ ನೋಡಿ.

ನವದೆಹಲಿ, (ಸೆಪ್ಟೆಂಬರ್ 01):  1948ರಂದು ಜನವರಿ 30ರಂದು ಮಹಾತ್ಮ ಗಾಂಧೀಜಿ (Mahatma Gandhi) ಅವರು ನಾಥುರಾಮ ಗೋಡ್ಸೆಯ ಗುಂಡಿಗೆ ಬಲಿಯಾದ ದಿನ. ಅಂದು ದೆಹಲಿಯ ಬಿರ್ಲಾ ಭವನದಲ್ಲಿ ಸಂಜೆ ಪ್ರಾರ್ಥನಾ ಸಭೆಗೆ ತೆರಳುತ್ತಿದ್ದಾಗ ಗೋಡ್ಸೆ ಹತ್ಯೆ ಮಾಡಿದ್ದ. ಆ ವೇಳೆ ಗಾಂಧಿ ಹೇ ರಾಮ್ ಎನ್ನುತ್ತಲೇ ಕೊನೆಯುಸಿರೆಳೆದಿದ್ದರು. ಜನವರಿ 30ರ ದಿನವನ್ನು ಗಾಂಧೀಜಿ ಪುಣ್ಯತಿಥಿಯನ್ನ ಪ್ರತಿ ವರ್ಷ ಹುತಾತ್ಮರ ದಿನವೆಂದು ಆಚರಿಸಲಾಗುತ್ತಿದೆ. ಇನ್ನು ಗಾಂಧಿಯನ್ನು ಹತ್ಯೆ ಮಾಡಿದ ಸ್ಥಳ ಈಗ ಹೇಗಿದೆ? ಆ ಸ್ಥಳದಲ್ಲಿ ಏನೆಲ್ಲಾ ಇದೆ? ಎನ್ನುವ ಸಂಪೂರ್ಣ ವಿವರ ವಿಡಿಯೋನಲ್ಲಿದೆ ನೋಡಿ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us