Sitara: ಮಹೇಶ್​ ಬಾಬು ತಾಯಿ ಅಂತ್ಯಕ್ರಿಯೆ ವೇಳೆ ಬಿಕ್ಕಿಬಿಕ್ಕಿ ಅತ್ತ ‘ಪ್ರಿನ್ಸ್​’ ಮಗಳು ಸಿತಾರಾ

Indira Devi Funeral: ಇಂದಿರಾ ದೇವಿ ಅವರ ಅಂತ್ಯಕ್ರಿಯೆಗೂ ಮುನ್ನ ಮಹೇಶ್​ ಬಾಬು ಮಗಳು ಸಿತಾರಾ ಬಿಕ್ಕಿಬಿಕ್ಕಿ ಅತ್ತಿದ್ದಾಳೆ. ಅಜ್ಜಿಯನ್ನು ಕಳೆದುಕೊಂಡು ಸಿತಾರಾ ಸಂಕಟ ಪಡುತ್ತಿದ್ದಾಳೆ.

Sitara: ಮಹೇಶ್​ ಬಾಬು ತಾಯಿ ಅಂತ್ಯಕ್ರಿಯೆ ವೇಳೆ ಬಿಕ್ಕಿಬಿಕ್ಕಿ ಅತ್ತ ‘ಪ್ರಿನ್ಸ್​’ ಮಗಳು ಸಿತಾರಾ
| Updated By: ಮದನ್​ ಕುಮಾರ್​

Updated on:Sep 29, 2022 | 9:13 AM

ಟಾಲಿವುಡ್​ ನಟ ಮಹೇಶ್​ ಬಾಬು (Mahesh Babu) ಅವರ ತಾಯಿ ಇಂದಿರಾ ದೇವಿ ಬುಧವಾರ (ಸೆ.28) ನಸುಕಿನ 4 ಗಂಟೆಗೆ ನಿಧನರಾದರು. ಅವರ ಇಡೀ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಅಭಿಮಾನಿಗಳು, ಆಪ್ತರು ಹಾಗೂ ಸೆಲೆಬ್ರಿಟಿಗಳು ಬಂದು ಇಂದಿರಾ ದೇವಿ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಅಂತ್ಯಕ್ರಿಯೆಗೂ ಮುನ್ನ ಮಹೇಶ್​ ಬಾಬು ಮಗಳು ಸಿತಾರಾ (Sitara Ghattamaneni) ಬಿಕ್ಕಿಬಿಕ್ಕಿ ಅತ್ತಿದ್ದಾಳೆ. ಅಜ್ಜಿಯನ್ನು ಕಳೆದುಕೊಂಡು ಆಕೆ ಸಂಕಟ ಪಡುತ್ತಿದ್ದಾಳೆ. ಈ ವೇಳೆ ಮಗಳನ್ನು ಮಹೇಶ್​ ಬಾಬು ಸಂತೈಸಿದ್ದಾರೆ. ಕಳೆದ ಕೆಲವು ದಿನಗಳಿಂದ ಇಂದಿರಾ ದೇವಿ (Indira Devi) ಅವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಇಹಲೋಕ ತ್ಯಜಿಸಿದರು.

 

Published On - 8:55 am, Thu, 29 September 22

Follow us
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು