ದೇಶದೆಲ್ಲೆಡೆ ಮೈ ಮೋದಿ ಕಾ ಪರಿವಾರ್ ಹೂಂ ಘೋಷಣೆ ಯಾಕೆ ಪ್ರತಿಧ್ವನಿಸುತ್ತಿದೆ ಗೊತ್ತಾ? ವಿಡಿಯೋ ವೀಕ್ಷಿಸಿ

ಚಂದ್ರಯಾನ-3 ಮಿಷನ್ ಮೊದಲ ಪ್ರಯತ್ನದಲ್ಲಿ ಸೇಫ್ ಲ್ಯಾಂಡಿಂಗ್ ವಿಫಲವಾದಾಗ ಆಗಿನ ಇಸ್ರೋ ಚೇರ್ಮನ್ ಆಗಿದ್ದ ಡಾ ಕೆ ಸಿವನ್ ಅವರನ್ನು ಪ್ರಧಾನಿ ಮೋದಿ ತಬ್ಬಿಕೊಂಡು ಸಂತೈಸುವ ದೃಶ್ಯ ಈಗಲೂ ನಮ್ಮನ್ನು ಭಾವುಕರಾಗಿಸಿ ಕಣ್ಣು ತೇವಗೊಳಿಸುತ್ತದೆ.

ದೇಶದೆಲ್ಲೆಡೆ ಮೈ ಮೋದಿ ಕಾ ಪರಿವಾರ್ ಹೂಂ ಘೋಷಣೆ ಯಾಕೆ ಪ್ರತಿಧ್ವನಿಸುತ್ತಿದೆ ಗೊತ್ತಾ? ವಿಡಿಯೋ ವೀಕ್ಷಿಸಿ
|

Updated on: Mar 16, 2024 | 11:17 AM

ಬೆಂಗಳೂರು: ‘ನನ್ನದು ಮೋದಿಯ ಪರಿವಾರ’ (Main Modi Ka Parivar Hoon), ನಿಮ್ಮದು? ಈ ವಿಡಿಯೋ ಪೂರ್ತಿಯಾಗಿ ನೋಡಿದ ಬಳಿಕ ಅದಕ್ಕೆ ಉತ್ತರ ಸಿಗುತ್ತದೆ. ಹೌದು, ದೇಶದ ಎಲ್ಲ ಮೂಲೆ, ಎಲ್ಲ ವರ್ಗ ಮತ್ತು ಸಮುದಾಯಗಳ (Communities) ಜನ ನಾನು ಮೋದಿಯ ಪರಿವಾರ ಅಂತ ಹೆಮ್ಮೆ, ಅಭಿಮಾನ ಮತ್ತು ಗರ್ವದಿಂದ ಹೇಳುತ್ತಿರುವುದನ್ನು ವಿಡಿಯೋದಲ್ಲಿ ನೋಡುವಿರಿ. ನಾನು ಯಾಕೆ ಮೋದಿಯ ಪರಿವಾರಕ್ಕೆ ಸೇರಿದವನಾಗಿದ್ದೇನೆ ಅನ್ನುವುದಕ್ಕೂ ಉತ್ತರಗಳು ವಿಡಿಯೋದಲ್ಲಿ ಸಿಗುತ್ತದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಕಳೆದ 10 ವರ್ಷಗಳ ಅವಧಿಯಲ್ಲಿ ಮಾಡಿದ ಸಾಧನೆಗಳು, ದೇಶವನ್ನು ಸಾಮಾಜಿಕವಾಗಿ, ಆರ್ಥಿಕವಾಗಿ ಬಲಾಢ್ಯಗೊಳಿಸಿರುವ ಅಂಶಗಳ ಕ್ಲಿಪ್ಪಿಂಗ್ ಗಳು ಇಲ್ಲಿ ಕಾಣಸಿಗುತ್ತವೆ. ಚಂದ್ರಯಾನ-3 ಮಿಷನ್ ಮೊದಲ ಪ್ರಯತ್ನದಲ್ಲಿ ಸೇಫ್ ಲ್ಯಾಂಡಿಂಗ್ ವಿಫಲವಾದಾಗ ಆಗಿನ ಇಸ್ರೋ ಚೇರ್ಮನ್ ಆಗಿದ್ದ ಡಾ ಕೆ ಸಿವನ್ ಅವರನ್ನು ಪ್ರಧಾನಿ ಮೋದಿ ತಬ್ಬಿಕೊಂಡು ಸಂತೈಸುವ ದೃಶ್ಯ ಈಗಲೂ ನಮ್ಮನ್ನು ಭಾವುಕರಾಗಿಸಿ ಕಣ್ಣು ತೇವಗೊಳಿಸುತ್ತದೆ. ನಮ್ಮ ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕಗಳನ್ನು ಗೆದ್ದು ತಂದಾಗ ಪ್ರಧಾನಿ ಮೋದಿ ಖುದ್ದು ಅವರನ್ನು ಅಭಿನಂದಿಸುವ ದೃಶ್ಯ ನೋಡುವಾಗ ನಾನು ಮೋದಿ ಪರಿವಾರದವನು ಅಂತ ಹೇಳಿಕೊಳ್ಳಲು ಹೆಮ್ಮೆಯೆನಿಸುತ್ತದೆ. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಎಲ್ಲ ಭಾಗ ಮತ್ತು ರಾಜ್ಯಗಳ ಜನ ಹೇಳುತ್ತಿದ್ದಾರೆ, ಮೈ ಮೋದಿ ಕಾ ಪರಿವಾರ್ ಕಾ ಹೂಂ…

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಮಹಾತ್ಮಾ ಗಾಂಧಿ ಕರ್ಮಭೂಮಿ ಸಬರಮತಿ ಆಶ್ರಮವನ್ನು ನವೀಕರಿಸುವ ಸಂಕಲ್ಪ ತೊಟ್ಟಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ 

Follow us
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ