“ಬಾ ವರು ಮತ್ತೆ ಮಜಾ ಟಾಕೀಸ್ ಮಾಡೋಣ”, ಅಪರ್ಣಾ ಪಾರ್ಥಿವ ಶರೀರದ ಮುಂದೆ ಮಜಾ ತಂಡ ಕಣ್ಣೀರು

ಕಾಣದ ಊರಿಗೆ ಪಯಣ ಬೆಳೆಸಿದ ಅಪರ್ಣಾ, ಚಿತ್ರರಂಗವನ್ನು ಒಬ್ಬಂಟಿ ಮಾಡಿದ್ದಾರೆ. ನಟಿಯಾಗಿ, ನಿರೂಪಕಿಯಾಗಿ ಎಲ್ಲರನ್ನೂ ಸಂತೃಪ್ತ ಮಾಡಿದ ಅಪರ್ಣಾ ಇನ್ನಿಲ್ಲ ಎಂಬುದನ್ನು ಕೇಳಲು ಸಾಧ್ಯವಿಲ್ಲ. ಮಜಾ ಟಾಕೀಸ್​​​​ ಮೂಲಕ ಇಡಿ ಕರ್ನಾಟಕವನ್ನು ನಗಿಸಿದ ವರು ಮುಂದೆ ಮಜಾ ತಂಡ ಕಣ್ಣೀರು ಹಾಕಿದೆ. ಆ ವಿಡಿಯೋ ಇಲ್ಲಿದೆ ನೋಡಿ.

ಬಾ ವರು ಮತ್ತೆ ಮಜಾ ಟಾಕೀಸ್ ಮಾಡೋಣ, ಅಪರ್ಣಾ ಪಾರ್ಥಿವ ಶರೀರದ ಮುಂದೆ ಮಜಾ ತಂಡ ಕಣ್ಣೀರು
|

Updated on: Jul 12, 2024 | 11:20 AM

ಕನ್ನಡ ಸಿನಿಮಾ ರಂಗ ಕಂಡ ಅದ್ಭುತ ಪ್ರತಿಭೆ ನಿರೂಪಕಿ, ನಟಿ ಅಪರ್ಣಾ ಇಹಲೋಕ ತ್ಯಜಿಸಿದ್ದಾರೆ. ಇದೀಗ ಎಲ್ಲ ಕಡೆ ಅವರ ಸಾವಿನ ಸುದ್ದಿಗೆ ಸಂತಾಪ ಸೂಚಿಸಿದ್ದಾರೆ. ಕೆಲ ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದ ಅಪರ್ಣಾ. ಇದೀಗ ಮರೆಯಾಗಿದ್ದಾರೆ. ಕಿರುತೆರೆ ಹಾಗೂ ಹಿರಿತೆರೆ ಲೋಕದಲ್ಲೂ ಕೂಡ ಮಿಂಚಿದ್ದರು ಈ ನಟಿ. ಅಪರ್ಣಾ ಅವರ ಸಾವು ಚಿತ್ರರಂಗಕ್ಕೆ ದೊಡ್ಡ ನಷ್ಟವನ್ನು ಉಂಟು ಮಾಡಿದೆ. ಅವರು ಪಾರ್ಥಿವ ಶರೀರ ನೋಡಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಚಿತ್ರರಂಗದ ಗಣ್ಯರು ಕೂಡ ಬಂದಿದ್ದಾರೆ. ಇದರ ನಡುವೆ ಮಜಾ ಟಾಕೀಸ್​​​ ಕಾಮಿಡಿ ಮೂಲಕವೇ ಹೆಸರು ಮಾಡಿದ್ದ ವರಲಕ್ಷ್ಮೀ (ಅಪರ್ಣಾ) ಇನ್ನು ಮುಂದೆ ಇಲ್ಲ ಎಂಬ ಸುದ್ದಿ ಕೇಳಿ ಮಜಾ ಟಾಕೀಸ್ ತಂಡ ಓಡೋಡಿ ಬಂದಿದೆ. ಅವರು ಜತೆಗೆ ಈ ಶೋನಲ್ಲಿ ನಡೆಸಿದ್ದ ನಟರು ಹಾಗೂ ಸಿಬ್ಬಂದಿಗಳು ಅವರು ಪಾರ್ಥಿವ ಶರೀರ ನೋಡಿ ಕಣ್ಣೀರು ಹಾಕಿದ್ದಾರೆ. ನಟಿ ಶ್ವೇತಾ ಚೆಂಗಪ್ಪ ಸೇರಿದಂತೆ ತಮ್ಮ ಗೆಳತಿಯನ್ನು ಕೊನೆಯ ಬಾರಿ ನೋಡಲು ತಂಡ ಬಂದಿದ್ದಾರೆ.

Follow us
ಊರುಗೋಲಿನ ಸಹಾಯದಿಂದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಬಿಜೆಪಿ ಕಾರ್ಯಕರ್ತ
ಊರುಗೋಲಿನ ಸಹಾಯದಿಂದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಬಿಜೆಪಿ ಕಾರ್ಯಕರ್ತ
ನಥಿಂಗ್ ಫೋನ್ ಸಿರೀಸ್​ನಲ್ಲಿ ಬಂತು ಮತ್ತೊಂದು ಸೂಪರ್ ಡಿಸೈನ್ ಫೋನ್
ನಥಿಂಗ್ ಫೋನ್ ಸಿರೀಸ್​ನಲ್ಲಿ ಬಂತು ಮತ್ತೊಂದು ಸೂಪರ್ ಡಿಸೈನ್ ಫೋನ್
ಬೌಂಡರಿ ಲೈನ್​ನಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಮಿಚೆಲ್ ಸ್ಯಾಂಟ್ನರ್
ಬೌಂಡರಿ ಲೈನ್​ನಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಮಿಚೆಲ್ ಸ್ಯಾಂಟ್ನರ್
ಹೇಗಿರಲಿದೆ ತರುಣ್ ಸುಧೀರ್-ಸೋನಲ್ ವಿವಾಹ? ಮಾಹಿತಿ ಕೊಟ್ಟ ಜೋಡಿ
ಹೇಗಿರಲಿದೆ ತರುಣ್ ಸುಧೀರ್-ಸೋನಲ್ ವಿವಾಹ? ಮಾಹಿತಿ ಕೊಟ್ಟ ಜೋಡಿ
‘ದ್ವಾಪರ..’ ಹಾಡನ್ನು ಬರೆಯೋಕೆ ನಾಗೇಂದ್ರ ಪ್ರಸಾದ್ ತೆಗೆದುಕೊಂಡ ಸಮಯ ಇಷ್ಟೇ.
‘ದ್ವಾಪರ..’ ಹಾಡನ್ನು ಬರೆಯೋಕೆ ನಾಗೇಂದ್ರ ಪ್ರಸಾದ್ ತೆಗೆದುಕೊಂಡ ಸಮಯ ಇಷ್ಟೇ.
ಮಳೆಯಿಂದ ಅತಿವೃಷ್ಟಿ ಅನಾಹುತ ಕಡಿಮೆಯಾಗಲೆಂದು ಕಳಸೇಶ್ವರನಿಗೆ ಅಗಿಲು ಸೇವೆ
ಮಳೆಯಿಂದ ಅತಿವೃಷ್ಟಿ ಅನಾಹುತ ಕಡಿಮೆಯಾಗಲೆಂದು ಕಳಸೇಶ್ವರನಿಗೆ ಅಗಿಲು ಸೇವೆ
ಮುಡಾ ಹಗರಣ ವಿರುದ್ಧ ಮೈತ್ರಿನಾಯಕರ ಪಾದಯಾತ್ರೆ, ಲೈವ್ ವೀಕ್ಷಿಸಿ
ಮುಡಾ ಹಗರಣ ವಿರುದ್ಧ ಮೈತ್ರಿನಾಯಕರ ಪಾದಯಾತ್ರೆ, ಲೈವ್ ವೀಕ್ಷಿಸಿ
Vaastu Tips: ದಕ್ಷಿಣ ದಿಕ್ಕಿಗೆ ಬಾಗಿಲು ಇದ್ದರೆ ಏನೆಲ್ಲಾ ಪ್ರಯೋಜನ
Vaastu Tips: ದಕ್ಷಿಣ ದಿಕ್ಕಿಗೆ ಬಾಗಿಲು ಇದ್ದರೆ ಏನೆಲ್ಲಾ ಪ್ರಯೋಜನ
Nithya Bhavishya: ಈ ರಾಶಿಯವರಿಗೆ ಆರ್ಥಿಕ ಸಂಕಷ್ಟ ಎದುರಾಗಲಿದೆ
Nithya Bhavishya: ಈ ರಾಶಿಯವರಿಗೆ ಆರ್ಥಿಕ ಸಂಕಷ್ಟ ಎದುರಾಗಲಿದೆ
ತುಂಬಿ ನಿಂತ ಕೃಷ್ಣಾ ನದಿ; ಶ್ರೀಶೈಲಂ ಡ್ಯಾಂ ಸೊಬಗು ನೋಡಲು 2 ಕಣ್ಣು ಸಾಲದು!
ತುಂಬಿ ನಿಂತ ಕೃಷ್ಣಾ ನದಿ; ಶ್ರೀಶೈಲಂ ಡ್ಯಾಂ ಸೊಬಗು ನೋಡಲು 2 ಕಣ್ಣು ಸಾಲದು!