Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗ್ಗಪ್ಪ ಮತ್ತು ಸುಶ್ಮಿತಾ ಮದುವೆಯಲ್ಲಿ ಕಿರುತೆರೆ ತಾರಾದಂಡು

Majabharatha: ‘ಮಜಾಭಾರತ’ ಕಾಮಿಡಿ ರಿಯಾಲಿಟಿ ಶೋ ಖ್ಯಾತಿಯ ಜಗ್ಗಪ್ಪ ಹಾಗೂ ಸುಶ್ಮಿತಾ ಇಂದು (ನವೆಂಬರ್ 19) ರಂದು ವಿವಾಹವಾಗಿದ್ದಾರೆ. ಮದುವೆಗೆ ಹಲವು ಟಿವಿ ಹಾಗೂ ಸಿನಿಮಾ ಸೆಲೆಬ್ರಿಟಿಗಳು ಆಗಮಿಸಿದ್ದರು.

Follow us
ಮಂಜುನಾಥ ಸಿ.
|

Updated on: Nov 19, 2023 | 6:48 PM

‘ಮಜಾಭಾರತ’ (Majabharatha) ಕಾಮಿಡಿ ರಿಯಾಲಿಟಿ ಶೋ (Reality Show) ಖ್ಯಾತಿಯ ಜಗ್ಗಪ್ಪ ಹಾಗೂ ಸುಶ್ಮಿತಾ ಇಂದು (ನವೆಂಬರ್ 19) ರಂದು ವಿವಾಹವಾಗಿದ್ದಾರೆ. ಮಜಾಭಾರತ ಸೆಟ್​ನಲ್ಲಿ ಪರಸ್ಪರ ಸ್ನೇಹಿತರಾಗಿ, ಪ್ರೀತಿಸಿ ಇದೀಗ ಮದುವೆ ಆಗುತ್ತಿದ್ದಾರೆ. ಬೆಂಗಳೂರಿನ ಜೆಪಿ ನಗರದ ಸಿಂಧು ಕನ್ವೆನ್ಷನ್ ಸೆಂಟರ್​ನಲ್ಲಿ ಶಾಸ್ತ್ರೋಕ್ತವಾಗಿ ಮದುವೆ ಆಗಿದೆ. ಈ ಜೋಡಿಯ ಮದುವೆಗೆ ಕಿರುತೆರೆಯ ಹಲವು ತಾರೆಗಳು ಆಗಮಿಸಿ ಶುಭಾಶಯ ಕೋರಿದ್ದಾರೆ. ನಿರಂಜನ್ ದೇಶಪಾಂಡೆ, ಪಾವಗಡ ಮಂಜು, ಇನ್ನೂ ಕೆಲವರು ಆಗಮಿಸಿದ್ದರು. ಅದರ ಜೊತೆಗೆ ನಟ ರವಿಚಂದ್ರನ್, ಪ್ರಜ್ವಲ್ ದೇವರಾಜ್ ಇನ್ನೂ ಕೆಲವು ಸಿನಿಮಾ ತಾರೆಯರು ಆಗಮಿಸಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ
ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ
ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ
ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ
ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ
ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ
’ಅಂದೊಂತಿತ್ತು ಕಾಲ’, ಆ ಸುಂದರ ಕಾಲ ತೋರಿಸಲು ಬಂದ ವಿನಯ್ ರಾಜ್​ಕುಮಾರ್
’ಅಂದೊಂತಿತ್ತು ಕಾಲ’, ಆ ಸುಂದರ ಕಾಲ ತೋರಿಸಲು ಬಂದ ವಿನಯ್ ರಾಜ್​ಕುಮಾರ್