ಯಮುನಾ ನದಿ ಪ್ರವಾಹಕ್ಕೆ ನವದೆಹಲಿಯ ಪ್ರಮುಖ ರಸ್ತೆಗಳು ಸಂಪೂರ್ಣ ಜಲಾವೃತ
ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆಯ ಅವಾಂತರಕ್ಕೆ ಅದೆಷ್ಟೋ ಆಸ್ತಿ ಪಾಸ್ತಿಗಳು ಕಳೆದುಕೊಂಡು ಜನರು ಬೀದಿಗೆ ಬಂದಿದ್ದರು. ಇದೀಗ ಯಮುನಾ ನದಿ ಪ್ರವಾಹಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ತತ್ತರವಾಗಿದೆ.
ನವದೆಹಲಿ: ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆಯ ಅವಾಂತರಕ್ಕೆ ಅದೆಷ್ಟೋ ಆಸ್ತಿ ಪಾಸ್ತಿಗಳು ಕಳೆದುಕೊಂಡು ಜನರು ಬೀದಿಗೆ ಬಂದಿದ್ದರು. ಇದೀಗ ಯಮುನಾ ನದಿ ಪ್ರವಾಹಕ್ಕೆ ರಾಷ್ಟ್ರ ರಾಜಧಾನಿ ದೆಹಲಿ(Delhi)ತತ್ತರವಾಗಿದೆ. ಹೌದು ಹಳೇ ದೆಹಲಿಯಿಂದ ನವದೆಹಲಿವರೆಗೂ ಯಮುನೆ ನೀರು ಪ್ರವೇಶಿಸಿದೆ. ಈ ಹಿನ್ನಲೆ ನವದೆಹಲಿಯ ITO ಬಳಿಯ ರಸ್ತೆ ಸಂಪೂರ್ಣ ಜಲಾವೃತಗೊಂಡು ಆದಾಯ ತೆರಿಗೆ ಕಚೇರಿಗೂ ನೀರು ನುಗ್ಗಿದೆ. ಪರಿಣಾಮ ವಾಹನ ಸವಾರರ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
