ಯಮುನಾ ನದಿ ಪ್ರವಾಹಕ್ಕೆ ನವದೆಹಲಿಯ ಪ್ರಮುಖ ರಸ್ತೆಗಳು ಸಂಪೂರ್ಣ ಜಲಾವೃತ
ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆಯ ಅವಾಂತರಕ್ಕೆ ಅದೆಷ್ಟೋ ಆಸ್ತಿ ಪಾಸ್ತಿಗಳು ಕಳೆದುಕೊಂಡು ಜನರು ಬೀದಿಗೆ ಬಂದಿದ್ದರು. ಇದೀಗ ಯಮುನಾ ನದಿ ಪ್ರವಾಹಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ತತ್ತರವಾಗಿದೆ.
ನವದೆಹಲಿ: ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆಯ ಅವಾಂತರಕ್ಕೆ ಅದೆಷ್ಟೋ ಆಸ್ತಿ ಪಾಸ್ತಿಗಳು ಕಳೆದುಕೊಂಡು ಜನರು ಬೀದಿಗೆ ಬಂದಿದ್ದರು. ಇದೀಗ ಯಮುನಾ ನದಿ ಪ್ರವಾಹಕ್ಕೆ ರಾಷ್ಟ್ರ ರಾಜಧಾನಿ ದೆಹಲಿ(Delhi)ತತ್ತರವಾಗಿದೆ. ಹೌದು ಹಳೇ ದೆಹಲಿಯಿಂದ ನವದೆಹಲಿವರೆಗೂ ಯಮುನೆ ನೀರು ಪ್ರವೇಶಿಸಿದೆ. ಈ ಹಿನ್ನಲೆ ನವದೆಹಲಿಯ ITO ಬಳಿಯ ರಸ್ತೆ ಸಂಪೂರ್ಣ ಜಲಾವೃತಗೊಂಡು ಆದಾಯ ತೆರಿಗೆ ಕಚೇರಿಗೂ ನೀರು ನುಗ್ಗಿದೆ. ಪರಿಣಾಮ ವಾಹನ ಸವಾರರ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
