ಯಮುನಾ ನದಿ ಪ್ರವಾಹಕ್ಕೆ ನವದೆಹಲಿಯ ಪ್ರಮುಖ ರಸ್ತೆಗಳು ಸಂಪೂರ್ಣ ಜಲಾವೃತ

Edited By: ಕಿರಣ್ ಹನುಮಂತ್​ ಮಾದಾರ್

Updated on: Jul 14, 2023 | 12:18 PM

ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆಯ ಅವಾಂತರಕ್ಕೆ ಅದೆಷ್ಟೋ ಆಸ್ತಿ ಪಾಸ್ತಿಗಳು ಕಳೆದುಕೊಂಡು ಜನರು ಬೀದಿಗೆ ಬಂದಿದ್ದರು. ಇದೀಗ ಯಮುನಾ ನದಿ ಪ್ರವಾಹಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ತತ್ತರವಾಗಿದೆ.

ನವದೆಹಲಿ: ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆಯ ಅವಾಂತರಕ್ಕೆ ಅದೆಷ್ಟೋ ಆಸ್ತಿ ಪಾಸ್ತಿಗಳು ಕಳೆದುಕೊಂಡು ಜನರು ಬೀದಿಗೆ ಬಂದಿದ್ದರು. ಇದೀಗ ಯಮುನಾ ನದಿ ಪ್ರವಾಹಕ್ಕೆ ರಾಷ್ಟ್ರ ರಾಜಧಾನಿ ದೆಹಲಿ(Delhi)ತತ್ತರವಾಗಿದೆ. ಹೌದು ಹಳೇ ದೆಹಲಿಯಿಂದ ನವದೆಹಲಿವರೆಗೂ ಯಮುನೆ ನೀರು ಪ್ರವೇಶಿಸಿದೆ. ಈ ಹಿನ್ನಲೆ ನವದೆಹಲಿಯ ITO ಬಳಿಯ ರಸ್ತೆ ಸಂಪೂರ್ಣ ಜಲಾವೃತಗೊಂಡು ಆದಾಯ ತೆರಿಗೆ ಕಚೇರಿಗೂ ನೀರು ನುಗ್ಗಿದೆ. ಪರಿಣಾಮ ವಾಹನ ಸವಾರರ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us