ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಮಕರ ಸಂಕ್ರಾಂತಿ ದಿನವಾದ ಇಂದು(ಜನವರಿ 15) ಸಂಜೆ ನಗರ ಗವಿಗಂಗಾಧರೇಶ್ವರ ದೇಗುಲ ಗರ್ಭಗುಡಿಯನ್ನು ಸೂರ್ಯರಶ್ಮಿ ಪ್ರವೇಶಿಸಲಿದೆ. ಸೂರ್ಯರಶ್ಮಿಯ ನೆಲಮಟ್ಟಕ್ಕಿಂತ 120 ಅಡಿ ಆಳದಲ್ಲಿರುವ ಗವಿ ಗಂಗಾಧರೇಶ್ವರ ಸ್ವಾಮಿಯ ಗರ್ಭಗುಡಿಯನ್ನು ಸಂಜೆ 5:02 ರಿಂದ 5:05 ಮಧ್ಯದಲ್ಲಿ 2 ನಿಮಿಷ ಹಾದು ಹೋಗಲಿದೆ. ಇದರಂತೆ ದೇಗುಲದಲ್ಲಿ ಈಗಾಗಲೇ ವಿಶೇಷ ಪೂಜೆಗಳು ಆರಂಭವಾಗಿದ್ದು, ಶಿವನ ಲಿಂಗಕ್ಕೆ ಹಾಲು, ಎಳನೀರಿನ ಅಭಿಷೇಕಗಳನ್ನು ನಡೆಸಲಾಗುತ್ತದೆ.
ಬೆಂಗಳೂರು, (ಜನವರಿ 15): ಮಕರ ಸಂಕ್ರಾಂತಿ ದಿನವಾದ ಇಂದು(ಜನವರಿ 15) ಸಂಜೆ ನಗರ ಗವಿಗಂಗಾಧರೇಶ್ವರ ದೇಗುಲ ಗರ್ಭಗುಡಿಯನ್ನು ಸೂರ್ಯರಶ್ಮಿ ಪ್ರವೇಶಿಸಲಿದೆ. ಸೂರ್ಯರಶ್ಮಿಯ ನೆಲಮಟ್ಟಕ್ಕಿಂತ 120 ಅಡಿ ಆಳದಲ್ಲಿರುವ ಗವಿ ಗಂಗಾಧರೇಶ್ವರ ಸ್ವಾಮಿಯ ಗರ್ಭಗುಡಿಯನ್ನು ಸಂಜೆ 5:02 ರಿಂದ 5:05 ಮಧ್ಯದಲ್ಲಿ 2 ನಿಮಿಷ ಹಾದು ಹೋಗಲಿದೆ. ಇದರಂತೆ ದೇಗುಲದಲ್ಲಿ ಈಗಾಗಲೇ ವಿಶೇಷ ಪೂಜೆಗಳು ಆರಂಭವಾಗಿದ್ದು, ಶಿವನ ಲಿಂಗಕ್ಕೆ ಹಾಲು, ಎಳನೀರಿನ ಅಭಿಷೇಕಗಳನ್ನು ನಡೆಸಲಾಗುತ್ತದೆ. ಈ ವಿಶೇಷ ಕೌತುಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಸೂರ್ಯ ದಕ್ಷಿಣಪಥದಿಂದ ಉತ್ತರಕ್ಕೆ ಪಥ ಸಂಚಲನ ಮಾಡುವ ವೇಳೆ ಸೂರ್ಯ ಕಿರಣವು ಶಿವ ಲಿಂಗವನ್ನು ಸ್ಪರ್ಶಿಸಲಿದ್ದು, ಈ ವಿಶೇಷ ಕೌತುಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಇನ್ನು ಸೂರ್ಯನ ಕಿರಣಗಳು ನಂದಿಯ ತಲೆಯ ಮಧ್ಯಭಾಗದ ಮೂಲಕ ಹಾದು ಗುಹೆಯೊಳಗಿರುವ ಶಿವಲಿಂಗದ ತಳಭಾಗವನ್ನು ಸ್ಪರ್ಶಿಸುವ ನೇರಪ್ರಸಾರ ಇಲ್ಲಿದೆ ನೋಡಿ.
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..

