AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರಳಿದ ಮಲಪ್ರಭಾ, ಘಟಪ್ರಭಾ: ಮನೆಗಳಿಗೆ ನೀರು ನುಗ್ಗಿ ಗ್ರಾಮಸ್ಥರ ಪರದಾಟ

[lazy-load-videos-and-sticky-control id=”O-ub6zKbo24″] ಬಾಗಲಕೋಟೆ: ಘಟಪ್ರಭಾ ನದಿ ಭೋರ್ಗರೆದು ಹರಿಯುತ್ತಿದೆ. 80 ಸಾವಿರ ಕ್ಯೂಸೆಕ್ ನೀರಿನ ಹರಿವಿನಿಂದ ಘಟಪ್ರಭಾ ನದಿ ತೀರದ ಜನರಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಯಾವುದೇ ಕ್ಷಣದಲ್ಲಿ ಮುಧೋಳ ಯಾದವಾಡ ಸೇತುವೆ ಮುಳುಗಡೆಯಾಗುವ ಸಾದ್ಯತೆ ಇದೆ. ಅಪಾಯದಮಟ್ಟ ಮೀರಿ ಮಲಪ್ರಭಾ ನದಿ ಹರಿಯುತ್ತಿದೆ. ಬಾದಾಮಿ ತಾಲೂಕಿನ ಗೋವನಕೊಪ್ಪ ಗ್ರಾಮಕ್ಕೆ ನೀರು ನುಗ್ಗಿದೆ. ಬೆಳ್ಳಂಬೆಳಿಗ್ಗೆ ಹರಿದು ಬಂದ ನೀರಿನಿಂದಾಗಿ ಬೇರೆಡೆ ಸ್ಥಳಾಂತರವಾಗಲು ಗ್ರಾಮಸ್ಥರು ಪರದಾಡುವಂತ ಪರಿಸ್ಥಿತಿ ಎದುರಾಗಿದೆ. ಕಳೆದ ವರ್ಷವೂ ಮಲಪ್ರಭೆ ಪ್ರವಾಹಕ್ಕೆ 113 ಮನೆಗಳು ನೆಲಸಮವಾಗಿದ್ವು. […]

ಕೆರಳಿದ ಮಲಪ್ರಭಾ, ಘಟಪ್ರಭಾ: ಮನೆಗಳಿಗೆ ನೀರು ನುಗ್ಗಿ ಗ್ರಾಮಸ್ಥರ ಪರದಾಟ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Aug 18, 2020 | 12:26 PM

[lazy-load-videos-and-sticky-control id=”O-ub6zKbo24″]

ಬಾಗಲಕೋಟೆ: ಘಟಪ್ರಭಾ ನದಿ ಭೋರ್ಗರೆದು ಹರಿಯುತ್ತಿದೆ. 80 ಸಾವಿರ ಕ್ಯೂಸೆಕ್ ನೀರಿನ ಹರಿವಿನಿಂದ ಘಟಪ್ರಭಾ ನದಿ ತೀರದ ಜನರಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಯಾವುದೇ ಕ್ಷಣದಲ್ಲಿ ಮುಧೋಳ ಯಾದವಾಡ ಸೇತುವೆ ಮುಳುಗಡೆಯಾಗುವ ಸಾದ್ಯತೆ ಇದೆ.

ಅಪಾಯದಮಟ್ಟ ಮೀರಿ ಮಲಪ್ರಭಾ ನದಿ ಹರಿಯುತ್ತಿದೆ. ಬಾದಾಮಿ ತಾಲೂಕಿನ ಗೋವನಕೊಪ್ಪ ಗ್ರಾಮಕ್ಕೆ ನೀರು ನುಗ್ಗಿದೆ. ಬೆಳ್ಳಂಬೆಳಿಗ್ಗೆ ಹರಿದು ಬಂದ ನೀರಿನಿಂದಾಗಿ ಬೇರೆಡೆ ಸ್ಥಳಾಂತರವಾಗಲು ಗ್ರಾಮಸ್ಥರು ಪರದಾಡುವಂತ ಪರಿಸ್ಥಿತಿ ಎದುರಾಗಿದೆ.

ಕಳೆದ ವರ್ಷವೂ ಮಲಪ್ರಭೆ ಪ್ರವಾಹಕ್ಕೆ 113 ಮನೆಗಳು ನೆಲಸಮವಾಗಿದ್ವು. ಈಗ ಮತ್ತೆ ಗ್ರಾಮಸ್ಥರು ಪ್ರವಾಹ ಆತಂಕದಲ್ಲಿದ್ದಾರೆ. ಜೊತೆಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ಹೊರವಲಯದ ಪ್ರದೇಶಗಳಿಗೂ ನೀರು ನುಗ್ಗಿದೆ. ಹಳೆಯ ದನದಪೇಟೆ ಬಳಿ ಹಲವು ಮನೆಗಳು ಜಲಾವೃತಗೊಂಡಿವೆ. ಮಸೀದಿ, ಅಂಗಡಿಮುಂಗಟ್ಟಿಗೂ ನೀರು ನುಗ್ಗಿದೆ. ಅನೇರು ತಮ್ಮ ಮನೆಗಳನ್ನು ಖಾಲಿ ಮಾಡುತ್ತಿದ್ದಾರೆ.

Published On - 9:47 am, Tue, 18 August 20

ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಡಿಎಂಕೆ ಸಂಸದ ರಾಜಾ ಭಾಷಣ ಮಾಡುವಾಗ ಬಿದ್ದ ಫೆಡ್​ಲೈಟ್ ಕಂಬ
ಡಿಎಂಕೆ ಸಂಸದ ರಾಜಾ ಭಾಷಣ ಮಾಡುವಾಗ ಬಿದ್ದ ಫೆಡ್​ಲೈಟ್ ಕಂಬ
ಉಗ್ರರಿಗೆ ಸಹಾಯ ಮಾಡಿದ್ದ ಇಮ್ತಿಯಾಜ್ ನದಿಗೆ ಹಾರಿ ಪ್ರಾಣ ಬಿಟ್ಟ
ಉಗ್ರರಿಗೆ ಸಹಾಯ ಮಾಡಿದ್ದ ಇಮ್ತಿಯಾಜ್ ನದಿಗೆ ಹಾರಿ ಪ್ರಾಣ ಬಿಟ್ಟ
ಯುದ್ಧಸನ್ನದ್ಧ ಭಾರತೀಯ ಸೇನೆಯಿಂದ ಪ್ರತ್ಯುತ್ತರ, ಪ್ರತಿದಾಳಿ
ಯುದ್ಧಸನ್ನದ್ಧ ಭಾರತೀಯ ಸೇನೆಯಿಂದ ಪ್ರತ್ಯುತ್ತರ, ಪ್ರತಿದಾಳಿ
‘ನಟಿ ಗ್ಲಾಮರಸ್ ಆಗಿದ್ರೆ ಮಾತ್ರ ನನ್ನ ಕಣ್ಣು ಬೀಳುತ್ತೆ’; ರವಿಚಂದ್ರನ್
‘ನಟಿ ಗ್ಲಾಮರಸ್ ಆಗಿದ್ರೆ ಮಾತ್ರ ನನ್ನ ಕಣ್ಣು ಬೀಳುತ್ತೆ’; ರವಿಚಂದ್ರನ್
ಅಪಘಾತದಲ್ಲಿ ಕಾರಿನ ಮುಂಭಾಗ, ಅಂಗಡಿ ಮುಂದೆ ನಿಂತಿದ್ದ ಸ್ಕೂಟರ್ ಜಖಂ
ಅಪಘಾತದಲ್ಲಿ ಕಾರಿನ ಮುಂಭಾಗ, ಅಂಗಡಿ ಮುಂದೆ ನಿಂತಿದ್ದ ಸ್ಕೂಟರ್ ಜಖಂ
ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಚಿಕ್ಕಮಗಳೂರು ಬಂದ್
ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಚಿಕ್ಕಮಗಳೂರು ಬಂದ್
ಫೈನ್ ಬಿದ್ದರೂ ನಿಲ್ಲದ ದಿಗ್ವೇಶ್ ನೋಟ್​ಬುಕ್ ಸೆಲೆಬ್ರೇಷನ್
ಫೈನ್ ಬಿದ್ದರೂ ನಿಲ್ಲದ ದಿಗ್ವೇಶ್ ನೋಟ್​ಬುಕ್ ಸೆಲೆಬ್ರೇಷನ್