‘ಅರ್ಜುನ್​ ಗೌಡ’ ಸುದ್ದಿಗೋಷ್ಠಿಯಲ್ಲಿ ಪತಿ ಕೋಟಿ ರಾಮು ನೆನೆದು ಕಣ್ಣೀರು ಹಾಕಿದ ಮಾಲಾಶ್ರೀ

ರಾಮು ನಿರ್ಮಾಣ ಮಾಡಿದ ಕೊನೇ ಸಿನಿಮಾ ‘ಅರ್ಜುನ್​ ಗೌಡ’ ತೆರೆಕಾಣಿಸಲು ಮಾಲಾಶ್ರೀ ನಿರ್ಧರಿಸಿದ್ದಾರೆ. ಈ ಚಿತ್ರಕ್ಕೆ ಪ್ರಜ್ವಲ್​ ದೇವರಾಜ್​ ನಾಯಕ. ಈ ಸಿನಿಮಾದ ಪತ್ರಿಕಾಗೋಷ್ಠಿ ಇಂದು (ಡಿಸೆಂಬರ್ 28) ನಡೆದಿದೆ. ಸುದ್ದಿಗೋಷ್ಠಿ ವೇಳೆ ಮಾಲಾಶ್ರೀ ಕಣ್ಣೀರು ಹಾಕಿದ್ದಾರೆ.

‘ಅರ್ಜುನ್​ ಗೌಡ’ ಸುದ್ದಿಗೋಷ್ಠಿಯಲ್ಲಿ ಪತಿ ಕೋಟಿ ರಾಮು ನೆನೆದು ಕಣ್ಣೀರು ಹಾಕಿದ ಮಾಲಾಶ್ರೀ
| Updated By: ರಾಜೇಶ್ ದುಗ್ಗುಮನೆ

Updated on: Dec 28, 2021 | 8:38 PM

ಕನ್ನಡ ಚಿತ್ರರಂಗದಲ್ಲಿ ಅದ್ದೂರಿ ಸಿನಿಮಾಗಳನ್ನು ನಿರ್ಮಾಣ ಮಾಡಿದ ರಾಮು (Koti Ramu) ಅವರ ಹೆಸರಿನ ಜತೆ ‘ಕೋಟಿ’ ಎಂಬ ವಿಶೇಷಣ ಕೂಡ ಸೇರಿಕೊಂಡಿತ್ತು. ಸಿನಿಮಾ ಮೇಲೆ ಅವರಿಗೆ ಅಷ್ಟರಮಟ್ಟಿಗೆ ಪ್ರೀತಿ ಇತ್ತು. ಅನೇಕ ಸೂಪರ್​ ಹಿಟ್​ ಚಿತ್ರಗಳನ್ನು ನಿರ್ಮಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ರಾಮು ನಿರ್ಮಿಸಿದ ಸಾಹಸ ಪ್ರಧಾನ ಚಿತ್ರಗಳು ಜನಮನ ಗೆದ್ದಿದ್ದು ಈಗ ಇತಿಹಾಸ. ಕೊರೊನಾದಿಂದ ಈ ವರ್ಷ ಅವರು ನಿಧನರಾಗಿದ್ದು ತೀವ್ರ ನೋವಿನ ಸಂಗತಿ. ರಾಮು ನಿಧನದಿಂದ ಅವರ ಪತ್ನಿ ಮಾಲಾಶ್ರೀ (Malashree) ಕಂಗೆಟ್ಟಿದ್ದರು. ಈಗ ಪತಿಯ ಕನಸನ್ನು ನನಸು ಮಾಡಲು ಅವರು ಮುಂದೆ ಬಂದಿದ್ದಾರೆ. ರಾಮು ನಿರ್ಮಾಣ ಮಾಡಿದ ಕೊನೇ ಸಿನಿಮಾ ‘ಅರ್ಜುನ್​ ಗೌಡ’ (Arjun Gowda Movie) ತೆರೆಕಾಣಿಸಲು ಮಾಲಾಶ್ರೀ ನಿರ್ಧರಿಸಿದ್ದಾರೆ. ಈ ಚಿತ್ರಕ್ಕೆ ಪ್ರಜ್ವಲ್​ ದೇವರಾಜ್​ (Prajwal Devaraj) ನಾಯಕ. ಈ ಸಿನಿಮಾದ ಪತ್ರಿಕಾಗೋಷ್ಠಿ ಇಂದು (ಡಿಸೆಂಬರ್ 28) ನಡೆದಿದೆ. ಸುದ್ದಿಗೋಷ್ಠಿ ವೇಳೆ ಮಾಲಾಶ್ರೀ ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ಪತಿ ಕೋಟಿ ರಾಮು ನಿರ್ಮಾಣದ ಕೊನೇ ಚಿತ್ರ ರಿಲೀಸ್​ ಮಾಡಲಿರುವ ಮಾಲಾಶ್ರೀ; ಡಿ.31ಕ್ಕೆ ‘ಅರ್ಜುನ್​ ಗೌಡ’

Follow us
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ