ಮೊದಲ ಚಿತ್ರದಲ್ಲೇ ದರ್ಶನ್​ ಕುತ್ತಿಗೆಗೆ ಮಚ್ಚು ಇಟ್ಟ ಮಾಲಾಶ್ರೀ ಪುತ್ರಿ ಆರಾಧನಾ

ಮೊದಲ ಚಿತ್ರದಲ್ಲೇ ದರ್ಶನ್​ ಕುತ್ತಿಗೆಗೆ ಮಚ್ಚು ಇಟ್ಟ ಮಾಲಾಶ್ರೀ ಪುತ್ರಿ ಆರಾಧನಾ
| Updated By: ಮದನ್​ ಕುಮಾರ್​

Updated on: Sep 12, 2023 | 2:32 PM

ಬಹುನಿರೀಕ್ಷಿತ ‘ಕಾಟೇರ’ ಸಿನಿಮಾಗೆ ಆರಾಧನಾ ನಾಯಕಿ. ಈ ಚಿತ್ರದ ಶೂಟಿಂಗ್​ ವೇಳೆ ಮೊದಲ ದೃಶ್ಯವೇ ಅವರಿಗೆ ಚಾಲೆಂಜಿಂಗ್​ ಆಗಿತ್ತು. ನಟ ದರ್ಶನ್​ ಅವರ ಕುತ್ತಿಗೆಗೆ ಮಚ್ಚು ಇಟ್ಟು ಆರಾಧನಾ ನಟಿಸಬೇಕಿತ್ತು. ಈ ದೃಶ್ಯಕ್ಕೆ ದರ್ಶನ್​ ಅಭಿಮಾನಿಗಳು ಹೇಗೆ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕು. ಆ ಬಗ್ಗೆ ಅವರು ಮಾತನಾಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಮಾಲಾಶ್ರೀ (Malashree) ಅವರು ದೊಡ್ಡ ಸಾಧನೆ ಮಾಡಿದ್ದಾರೆ. ಈಗ ಅವರ ಪುತ್ರಿ ಆರಾಧನಾ ‘ಕಾಟೇರ’ ಸಿನಿಮಾ (Kaatera Movie) ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಮೊದಲ ಸಿನಿಮಾದಲ್ಲೇ ಅವರು ದರ್ಶನ್​ ಜೊತೆ ನಟಿಸುವ ಅವಕಾಶ ಪಡೆದಿದ್ದಾರೆ. ಅಚ್ಚರಿ ಏನೆಂದರೆ, ಈ ಸಿನಿಮಾದ ಶೂಟಿಂಗ್​ ವೇಳೆ ಮೊದಲ ದೃಶ್ಯವೇ ಅವರಿಗೆ ಚಾಲೆಂಜಿಂಗ್​ ಆಗಿತ್ತು. ದರ್ಶನ್​ (Darshan) ಕುತ್ತಿಗೆಗೆ ಮಚ್ಚು ಇಟ್ಟು ಆರಾಧನಾ ನಟಿಸಬೇಕಿತ್ತು. ಆ ದೃಶ್ಯಕ್ಕೆ ದರ್ಶನ್​ ಅಭಿಮಾನಿಗಳು ಹೇಗೆ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕು. ‘ಮೊದಲ ಸಿನಿಮಾದಲ್ಲೇ ಸೂಪರ್​ ಸ್ಟಾರ್​ ಜೊತೆ ನಟಿಸಿದ್ದು ನನ್ನ ಅದೃಷ್ಟ. ನಾನು ನರ್ವಸ್​ ಆಗಿದ್ದೆ. ಆದರೆ ಅವರ ಸಹಕಾರದಿಂದ ಸುಲಭವಾಗಿ ನಟಿಸಲು ಸಾಧ್ಯವಾಯ್ತು’ ಎಂದು ಆರಾಧನಾ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ