ಮಾಲಾಶ್ರೀ ನನಗೆ ಸ್ಫೂರ್ತಿ; ಪ್ರಿಯಾಂಕಾ ಉಪೇಂದ್ರ

ಈ ಚಿತ್ರಕ್ಕೆ ಗುರುಮೂರ್ತಿ ನಿರ್ದೇಶನವಿದೆ. ತಾರಾಗಣದಲ್ಲಿ ಸುಮನ್, ಪವಿತ್ರಾ ಲೋಕೇಶ್, ಶೋಭ, ನಟರಾಜ್ ಮುಂತಾದವರು ಇದ್ದಾರೆ.  ನಂದಕುಮಾರ್ ಛಾಯಾಗ್ರಹಣ, ಕಿನ್ನಾಳ್‌ರಾಜ್ ಸಾಹಿತ್ಯ ಮತ್ತು ಸಂಭಾಷಣೆ, ವಿನೋದ್​-ಮಾಸ್‌ಮಾದ-ಅಶೋಕ್ ಸಾಹಸ, ವೆಂಕಿ.ಯುಡಿವಿ ಸಂಕಲನ ಚಿತ್ರಕ್ಕಿದೆ.

ಮಾಲಾಶ್ರೀ ನನಗೆ ಸ್ಫೂರ್ತಿ; ಪ್ರಿಯಾಂಕಾ ಉಪೇಂದ್ರ
| Updated By: ರಾಜೇಶ್ ದುಗ್ಗುಮನೆ

Updated on:Jan 18, 2022 | 3:20 PM

ನಟಿ ಮಾಲಾಶ್ರೀ ಅವರು ಕನ್ನಡದಲ್ಲಿ ಹಲವು ಮಾಸ್​ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದರ ಜತೆಗೆ ಪೊಲೀಸ್​ ಅಧಿಕಾರಿ ಪಾತ್ರದಲ್ಲೂ ಅವರು ಮಿಂಚಿದ್ದರು. ಅವರು ಅನೇಕರಿಗೆ ಸ್ಫೂರ್ತಿ. ಈಗ ‘ಉಗ್ರಾವತಾರ’ ಸಿನಿಮಾದಲ್ಲಿ ಪ್ರಿಯಾಂಕಾ ಉಪೇಂದ್ರ ಅವರು ಪೊಲೀಸ್​ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಅವರಿಗೆ ಮಾಲಾಶ್ರೀ ಅವರೇ ಸ್ಫೂರ್ತಿ. ಈ ಬಗ್ಗೆ ಟಿವಿ9 ಕನ್ನಡಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅವರು ಏನೆಲ್ಲ ಅಂದ್ರು ಅನ್ನುವ ಬಗ್ಗೆ ಇಲ್ಲಿದೆ ಮಾಹಿತಿ. ಈ ಚಿತ್ರಕ್ಕೆ ಗುರುಮೂರ್ತಿ ನಿರ್ದೇಶನವಿದೆ. ತಾರಾಗಣದಲ್ಲಿ ಸುಮನ್, ಪವಿತ್ರಾ ಲೋಕೇಶ್, ಶೋಭ, ನಟರಾಜ್ ಮುಂತಾದವರು ಇದ್ದಾರೆ.  ನಂದಕುಮಾರ್ ಛಾಯಾಗ್ರಹಣ, ಕಿನ್ನಾಳ್‌ರಾಜ್ ಸಾಹಿತ್ಯ ಮತ್ತು ಸಂಭಾಷಣೆ, ವಿನೋದ್​-ಮಾಸ್‌ಮಾದ-ಅಶೋಕ್ ಸಾಹಸ, ವೆಂಕಿ.ಯುಡಿವಿ ಸಂಕಲನ ಚಿತ್ರಕ್ಕಿದೆ. ಸಿನಿಮಾದ ಬಹುತೇಕ ಶೂಟಿಂಗ್​ ಪೂರ್ಣಗೊಂಡಿದ್ದು, ಇನ್ನೆರಡು ತಿಂಗಳಲ್ಲಿ ಸಿನಿಮಾ ರಿಲೀಸ್​ ಮಾಡೋ ಆಲೋಚನೆ ಚಿತ್ರತಂಡದ್ದು.

ಇದನ್ನೂ ಓದಿ: ಪ್ರಿಯಾಂಕಾ ಉಪೇಂದ್ರ ‘ಉಗ್ರಾವತಾರ’ಕ್ಕೆ ಗಿರಿಜಾ ಸಿದ್ದಿ ಸಾತ್​; ಬರುತ್ತಿದೆ ಮತ್ತೊಂದು ಕೊಂಕಣಿ ಸಾಂಗ್

‘ಉಗ್ರಾವತಾರ’ದಲ್ಲಿ ಸಿದ್ದಿ ಹಾಡುಗಾರರಿಂದ ವಿಶೇಷ ಹಾಡು; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?

Published On - 3:00 pm, Tue, 18 January 22

Follow us
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ