AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kaatera Press Meet: ದರ್ಶನ್​ ಜೊತೆ ವೇದಿಕೆಯಲ್ಲಿ ಕುಳಿತ ಮಗಳು ಆರಾಧನಾ ಬಗ್ಗೆ ಮಾಲಾಶ್ರೀ ಹೇಳಿದ್ದೇನು?

Kaatera Malashree Speech: ಹಿರಿಯ ಕಲಾವಿದೆ ಮಾಲಾಶ್ರೀ ಅವರ ಪುತ್ರಿ ಆರಾಧನಾ ‘ಕಾಟೇರ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇಂದು (ಸೆ.11) ಈ ಸಿನಿಮಾದ ಸುದ್ದಿಗೋಷ್ಠಿ ನಡೆದಿದ್ದು, ಅದರಲ್ಲಿ ಮಾಲಾಶ್ರೀ ಭಾಗಿ ಆಗಿದ್ದಾರೆ. ಮಾಧ್ಯಮಗಳ ಎದುರು ಮಗಳ ಕುರಿತು ಅವರು ಒಂದಷ್ಟು ಮಾತನಾಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ..

ಮದನ್​ ಕುಮಾರ್​
|

Updated on:Sep 11, 2023 | 8:24 PM

Share

ಬಹುನಿರೀಕ್ಷಿತ ‘ಕಾಟೇರ’ ಸಿನಿಮಾ (Kaatera movie) ಶೂಟಿಂಗ್​ ಚಾಲ್ತಿಯಲ್ಲಿದೆ. ಈ ಚಿತ್ರದಲ್ಲಿ ಮಾಲಾಶ್ರಿ ಮಗಳು ಆರಾಧನಾ (Aradhana) ಅವರು ದರ್ಶನ್​ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿಗೆ ಮಾಲಾಶ್ರೀ ಹಾಜರಿ ಹಾಕಿದ್ದಾರೆ. ಮಗಳ ನಟನೆ ಬಗ್ಗೆ ಅವರು ಹೆಮ್ಮೆಯಿಂದ ಮಾತನಾಡಿದ್ದಾರೆ. ‘ನನ್ನ ಮಗಳ ಮೇಲೆ ನಿಮ್ಮ ಆಶೀರ್ವಾದ ಇರಲಿ. ರಾಕ್​ಲೈನ್​ ವೆಂಕಟೇಶ್​ ಅವರಂತಹ ದೊಡ್ಡ ನಿರ್ಮಾಪಕರಿಂದ ನನ್ನ ಮಗಳು ಲಾಂಚ್​ ಆಗುತ್ತಿರುವುದಕ್ಕೆ ಬಹಳ ಖುಷಿ ಆಗುತ್ತಿದೆ. ದರ್ಶನ್​ ಅವರಿಂದಾಗಿ ಆಕೆ ಸುಲಭವಾಗಿ ನಟಿಸುತ್ತಿದ್ದಾಳೆ. ಪ್ರತಿ ದಿನ ಆಕೆ ಹೊಸದನ್ನು ಕಲಿಯುತ್ತಿದ್ದಾಳೆ. ಅಂಥ ಒಳ್ಳೆಯ ಕಲಾವಿದರ ಜೊತೆ ನಟಿಸುವ ಅವಕಾಶ ಅವಳಿಗೆ ಸಿಕ್ಕಿದೆ’ ಎಂದು ಮಾಲಾಶ್ರೀ (Malashree) ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:24 pm, Mon, 11 September 23

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು