Kaatera Press Meet: ದರ್ಶನ್​ ಜೊತೆ ವೇದಿಕೆಯಲ್ಲಿ ಕುಳಿತ ಮಗಳು ಆರಾಧನಾ ಬಗ್ಗೆ ಮಾಲಾಶ್ರೀ ಹೇಳಿದ್ದೇನು?

Kaatera Malashree Speech: ಹಿರಿಯ ಕಲಾವಿದೆ ಮಾಲಾಶ್ರೀ ಅವರ ಪುತ್ರಿ ಆರಾಧನಾ ‘ಕಾಟೇರ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇಂದು (ಸೆ.11) ಈ ಸಿನಿಮಾದ ಸುದ್ದಿಗೋಷ್ಠಿ ನಡೆದಿದ್ದು, ಅದರಲ್ಲಿ ಮಾಲಾಶ್ರೀ ಭಾಗಿ ಆಗಿದ್ದಾರೆ. ಮಾಧ್ಯಮಗಳ ಎದುರು ಮಗಳ ಕುರಿತು ಅವರು ಒಂದಷ್ಟು ಮಾತನಾಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ..

Follow us
|

Updated on:Sep 11, 2023 | 8:24 PM

ಬಹುನಿರೀಕ್ಷಿತ ‘ಕಾಟೇರ’ ಸಿನಿಮಾ (Kaatera movie) ಶೂಟಿಂಗ್​ ಚಾಲ್ತಿಯಲ್ಲಿದೆ. ಈ ಚಿತ್ರದಲ್ಲಿ ಮಾಲಾಶ್ರಿ ಮಗಳು ಆರಾಧನಾ (Aradhana) ಅವರು ದರ್ಶನ್​ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿಗೆ ಮಾಲಾಶ್ರೀ ಹಾಜರಿ ಹಾಕಿದ್ದಾರೆ. ಮಗಳ ನಟನೆ ಬಗ್ಗೆ ಅವರು ಹೆಮ್ಮೆಯಿಂದ ಮಾತನಾಡಿದ್ದಾರೆ. ‘ನನ್ನ ಮಗಳ ಮೇಲೆ ನಿಮ್ಮ ಆಶೀರ್ವಾದ ಇರಲಿ. ರಾಕ್​ಲೈನ್​ ವೆಂಕಟೇಶ್​ ಅವರಂತಹ ದೊಡ್ಡ ನಿರ್ಮಾಪಕರಿಂದ ನನ್ನ ಮಗಳು ಲಾಂಚ್​ ಆಗುತ್ತಿರುವುದಕ್ಕೆ ಬಹಳ ಖುಷಿ ಆಗುತ್ತಿದೆ. ದರ್ಶನ್​ ಅವರಿಂದಾಗಿ ಆಕೆ ಸುಲಭವಾಗಿ ನಟಿಸುತ್ತಿದ್ದಾಳೆ. ಪ್ರತಿ ದಿನ ಆಕೆ ಹೊಸದನ್ನು ಕಲಿಯುತ್ತಿದ್ದಾಳೆ. ಅಂಥ ಒಳ್ಳೆಯ ಕಲಾವಿದರ ಜೊತೆ ನಟಿಸುವ ಅವಕಾಶ ಅವಳಿಗೆ ಸಿಕ್ಕಿದೆ’ ಎಂದು ಮಾಲಾಶ್ರೀ (Malashree) ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:24 pm, Mon, 11 September 23

ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ