AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kaatera Press Meet: ದರ್ಶನ್​ ಜೊತೆ ವೇದಿಕೆಯಲ್ಲಿ ಕುಳಿತ ಮಗಳು ಆರಾಧನಾ ಬಗ್ಗೆ ಮಾಲಾಶ್ರೀ ಹೇಳಿದ್ದೇನು?

Kaatera Malashree Speech: ಹಿರಿಯ ಕಲಾವಿದೆ ಮಾಲಾಶ್ರೀ ಅವರ ಪುತ್ರಿ ಆರಾಧನಾ ‘ಕಾಟೇರ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇಂದು (ಸೆ.11) ಈ ಸಿನಿಮಾದ ಸುದ್ದಿಗೋಷ್ಠಿ ನಡೆದಿದ್ದು, ಅದರಲ್ಲಿ ಮಾಲಾಶ್ರೀ ಭಾಗಿ ಆಗಿದ್ದಾರೆ. ಮಾಧ್ಯಮಗಳ ಎದುರು ಮಗಳ ಕುರಿತು ಅವರು ಒಂದಷ್ಟು ಮಾತನಾಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ..

ಮದನ್​ ಕುಮಾರ್​
|

Updated on:Sep 11, 2023 | 8:24 PM

Share

ಬಹುನಿರೀಕ್ಷಿತ ‘ಕಾಟೇರ’ ಸಿನಿಮಾ (Kaatera movie) ಶೂಟಿಂಗ್​ ಚಾಲ್ತಿಯಲ್ಲಿದೆ. ಈ ಚಿತ್ರದಲ್ಲಿ ಮಾಲಾಶ್ರಿ ಮಗಳು ಆರಾಧನಾ (Aradhana) ಅವರು ದರ್ಶನ್​ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿಗೆ ಮಾಲಾಶ್ರೀ ಹಾಜರಿ ಹಾಕಿದ್ದಾರೆ. ಮಗಳ ನಟನೆ ಬಗ್ಗೆ ಅವರು ಹೆಮ್ಮೆಯಿಂದ ಮಾತನಾಡಿದ್ದಾರೆ. ‘ನನ್ನ ಮಗಳ ಮೇಲೆ ನಿಮ್ಮ ಆಶೀರ್ವಾದ ಇರಲಿ. ರಾಕ್​ಲೈನ್​ ವೆಂಕಟೇಶ್​ ಅವರಂತಹ ದೊಡ್ಡ ನಿರ್ಮಾಪಕರಿಂದ ನನ್ನ ಮಗಳು ಲಾಂಚ್​ ಆಗುತ್ತಿರುವುದಕ್ಕೆ ಬಹಳ ಖುಷಿ ಆಗುತ್ತಿದೆ. ದರ್ಶನ್​ ಅವರಿಂದಾಗಿ ಆಕೆ ಸುಲಭವಾಗಿ ನಟಿಸುತ್ತಿದ್ದಾಳೆ. ಪ್ರತಿ ದಿನ ಆಕೆ ಹೊಸದನ್ನು ಕಲಿಯುತ್ತಿದ್ದಾಳೆ. ಅಂಥ ಒಳ್ಳೆಯ ಕಲಾವಿದರ ಜೊತೆ ನಟಿಸುವ ಅವಕಾಶ ಅವಳಿಗೆ ಸಿಕ್ಕಿದೆ’ ಎಂದು ಮಾಲಾಶ್ರೀ (Malashree) ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:24 pm, Mon, 11 September 23

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್