ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​

‘ರಾಬರ್ಟ್​’ ಸಿನಿಮಾದಲ್ಲಿ ನಿರ್ದೇಶಕ ತರುಣ್​ ಸುಧೀರ್​ ಮತ್ತು ನಟಿ ಸೋನಲ್​ ಮಾಂಥೆರೋ ಅವರು ಒಟ್ಟಾಗಿ ಕೆಲಸ ಮಾಡಿದ್ದರು. ಈಗ ಅವರಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಕೇಳಿಬಂದಿತ್ತು. ಈ ವಿಷಯದ ಬಗ್ಗೆ ತರುಣ್​ ಅವರ ತಾಯಿ ಮಾಲತಿ ಸುಧೀರ್​ ಅವರು ಮಾತನಾಡಿದ್ದಾರೆ. ಮಗನ ಮದುವೆ ಕುರಿತ ಕೇಳಿಬಂದ ವಿಷಯಗಳಿಗೆ ಅವರು ಸ್ಪಷ್ಟನೆ ನೀಡಿದ್ದಾರೆ.

ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
| Updated By: ಮದನ್​ ಕುಮಾರ್​

Updated on: Jul 02, 2024 | 10:53 PM

ಖ್ಯಾತ ನಿರ್ದೇಶಕ ತರುಣ್​ ಸುಧೀರ್​ (Tharun Sudhir) ಅವರು ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ ಎಂಬ ಮಾಹಿತಿ ಇದೆ. ಅವರ ಮದುವೆ ಕುರಿತಂತೆ ಕೆಲವು ದಿನಗಳಿಂದ ಸುದ್ದಿ ಹಬ್ಬಿದೆ. ಆ ಬಗ್ಗೆ ಇದೇ ಮೊದಲ ಬಾರಿಗೆ ತರುಣ್​ ತಾಯಿ ಮಾಲತಿ ಸುಧೀರ್​ ಮಾತನಾಡಿದ್ದಾರೆ. ನಟಿ ಸೋನಲ್​ ಮಾಂತೆರೋ (Sonal Monteiro) ಜೊತೆ ತರುಣ್​ ಸುಧೀರ್​ ಅವರು ಮದುವೆ ಆಗಲಿದ್ದಾರೆ ಎಂಬ ಮಾಹಿತಿ ಹರಿದಾಡಿದೆ. ‘ಮದುವೆ ವಿಚಾರ ಇನ್ನೂ ಖಚಿತ ಆಗಿಲ್ಲ. ಖಚಿತ ಆದ ತಕ್ಷಣ ತರುಣ್​ ಎಲ್ಲರನ್ನೂ ಕರೆಯುತ್ತಾನೆ. ಹುಡುಗಿ ಹುಡುಕುತ್ತಿದ್ದೇವೆ’ ಎಂದು ಮಾಲತಿ ಸುಧೀರ್​ ಹೇಳಿದ್ದಾರೆ. ಸೋನಲ್​ ಹೆಸರು ಪ್ರಸ್ತಾಪಿಸಿದ್ದಕ್ಕೆ ‘ಇನ್ನೂ ಕನ್ಫರ್ಮ್​ ಆಗಿಲ್ಲ. ಈಗ ಆಷಾಡ ಬಂತಲ್ಲ. ಆ ಬಳಿಕ ಒಂದು ದಿನದಲ್ಲಿ ಮದುವೆ ಆಗಿಬಿಡುತ್ತದೆ. ಅವನಿಗೆ ಇನ್ನೂ ಟೈಮ್ ಕೂಡಿ ಬಂದಿಲ್ಲ. ಆಗಸ್ಟ್ 4, 5, 6ಕ್ಕೆ ದಿನಾಂಕ ಫಿಕ್ಸ್​ ಆಗಿದೆ ಎಂಬುದು ಸುಳ್ಳು. ತರುಣ್​ ಯಾರನ್ನು ಬೇಕಾದರೂ ಕರೆದುಕೊಂಡು ಬಂದರೂ ನಾವು ಮದುವೆ ಮಾಡುತ್ತೇವೆ’ ಎಂದು ಮಾಲತಿ ಸುಧೀರ್​ (Malathi Sudhir) ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ