ಪುನೀತ್ ಬಗ್ಗೆ ಭಾವುಕರಾಗಿ ಮಾತನಾಡಿದ ‘ಈ ಸುಂದರನ ಸನ್ಯಾಸಿ ಮಾಡಬಹುದೇ’ ಹಾಡಿನ ಗಾಯಕ
‘ಅನ್ಯಾಯಕಾರಿ ಬ್ರಹ್ಮ ಈ ಸುಂದರನ ಸನ್ಯಾಸಿ ಮಾಡಬಹುದೇ..’ ಹಾಡನ್ನು ಮಳವಳ್ಳಿ ಮಹದೇವಸ್ವಾಮಿ ಅವರು ಹಾಡಿದ್ದಾರೆ. ಅವರು ಪುನೀತ್ ಬಗ್ಗೆ ಮಾತನಾಡಿದ್ದಾರೆ.
‘ಅನ್ಯಾಯಕಾರಿ ಬ್ರಹ್ಮ ಈ ಸುಂದರನ ಸನ್ಯಾಸಿ ಮಾಡಬಹುದೇ..’ ಈ ಹಾಡು ಇತ್ತೀಚೆಗೆ ಸಖತ್ ಫೇಮಸ್ ಆಗಿದೆ. ಇನ್ಸ್ಟಾಗ್ರಾಮ್ ರೀಲ್ಸ್ನಲ್ಲಿ ಈ ಹಾಡು ಹೆಚ್ಚು ಬಳಕೆಯಲ್ಲಿದೆ. ಇದನ್ನು ಮಳವಳ್ಳಿ ಮಹದೇವಸ್ವಾಮಿ ಅವರು ಹಾಡಿದ್ದಾರೆ. ಅವರಿಗೆ ರಾಜ್ಕುಮಾರ್ (Rajkumar) ಕುಟುಂಬದ ಮೇಲೆ ವಿಶೇಷ ಪ್ರೀತಿ. ಪುನೀತ್ ರಾಜ್ಕುಮಾರ್ಗೆ (Puneeth Rajkumar) ಡಾಕ್ಟರೇಟ್ ಸಿಕ್ಕ ದಿನವೇ ಮಳವಳ್ಳಿ ಮಹದೇವಸ್ವಾಮಿ ಅವರಿಗೂ ಡಾಕ್ಟರೇಟ್ ಗೌರವ ಸಿಕ್ಕಿತ್ತು. ಆ ಬಗ್ಗೆ ಅವರು ಮಾತನಾಡಿದ್ದಾರೆ. ಆದಿನ ನನಗೆ ಆನಂದ ಭಾಷ್ಪ ಬಂದಿತ್ತು ಎಂದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು

