ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: 35 ದಿನಗಳಲ್ಲಿ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಇದೇ ವರ್ಷದ ಫೆಬ್ರವರಿಯಲ್ಲಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಮಲೆ ಮಹದೇಶ್ವರ ದೇಗುಲದ ಹುಂಡಿ ಎಣಿಕೆ ನಡೆದ್ದು, 1.94 ಕೋಟಿ ರೂ. ದೊರೆತಿತ್ತು. ಇದೀಗ ಮತ್ತೆ ಹುಂಡಿ ಎಣಿಕೆ ನಡೆದಿದ್ದು, ಕೇವಲ 35 ದಿನಗಳಲ್ಲಿ ಮಾದಪ್ಪ ಕೋಟ್ಯಧಿಪತಿಯಾಗಿದ್ದಾನೆ. ವಿಡಿಯೋ ಇಲ್ಲಿದೆ.
ಚಾಮರಾಜನಗರ, ಏಪ್ರಿಲ್ 17: ಕರ್ನಾಟಕದ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ ಕಾರ್ಯ ನಡೆದಿದ್ದು, ಕಳೆದ 35 ದಿನಗಳ ಅವಧಿಯಲ್ಲಿ ದಾಖಲೆಯ ಮೊತ್ತ ಸಂಗ್ರಹವಾಗಿದೆ. 3.26 ಕೋಟಿ ರೂ. ನಗದು ಸಂಗ್ರಹವಾಗಿದೆ. 47 ಗ್ರಾಂ ಚಿನ್ನ, 2 ಕೆಜಿ 200 ಗ್ರಾಂ ಬೆಳ್ಳಿ ದೊರೆತಿದೆ. ಮಾದಪ್ಪನ ಹುಂಡಿಯಲ್ಲಿ 11 ವಿದೇಶಿ ನೋಟುಗಳು ಪತ್ತೆಯಾಗಿವೆ. ಎರಡು ಸಾವಿರ ಮುಖಬೆಲೆಯ 20 ನೋಟುಗಳೂ ದೊರೆತಿವೆ. ಸಾಲೂರು ಶ್ರೀಗಳ ನೇತೃತ್ವದಲ್ಲಿ ಹುಂಡಿ ಎಣಿಕಾ ಕಾರ್ಯ ನಡೆಯಿತು.
Latest Videos
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
