Mallikarjun Kharge; ಮಲ್ಲಿಕಾರ್ಜುನ ಖರ್ಗೆ ಹಣೆಗೆ ಹಚ್ಚಿದ ಕುಂಕುಮವನ್ನು ಬಾಡಿಗಾರ್ಡ್ ಒರೆಸಿದ್ಯಾಕೆ?
ಸುದ್ದಿಗೋಷ್ಠಿ ಆರಂಭಕ್ಕೂ ಮುನ್ನ, ಖರ್ಗೆ ಅವರ ಹಣೆಗೆ ಹಚ್ಚಿದ್ದ ಕುಂಕುಮವನ್ನು ಅವರ ಬಾಡಿಗಾರ್ಡ್ ಒರೆಸಿದರು. ಈ ವೇಳೆ ಜಗದೀಶ್ ಶೆಟ್ಟರ್ ಸಹ ಉಪಸ್ಥಿತರಿದ್ದರು.
ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರದ ಕಾವು ರಾಜ್ಯದಾದ್ಯಂತ ಜೋರಾಗಿದೆ. ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಬುಧವಾರ ಹುಬ್ಬಳ್ಳಿಗೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆರತಿ ಬೆಳಗಿ ಹಣೆಗೆ ಕುಂಕಮ ಹಚ್ಚಿ ಸ್ವಾಗತಿಸಲಾಯಿತು. ಬಳಿಕ ಸುದ್ದಿಗೋಷ್ಠಿಗೆ ಖರ್ಗೆ ಸುದ್ದಿಗೋಷ್ಠಿಗೆ ಆಗಮಿಸಿದರು. ಸುದ್ದಿಗೋಷ್ಠಿ ಆರಂಭಕ್ಕೂ ಮುನ್ನ, ಖರ್ಗೆ ಅವರ ಹಣೆಗೆ ಹಚ್ಚಿದ್ದ ಕುಂಕುಮವನ್ನು ಅವರ ಬಾಡಿಗಾರ್ಡ್ ಒರೆಸಿದರು. ಈ ವೇಳೆ ಜಗದೀಶ್ ಶೆಟ್ಟರ್ ಸಹ ಉಪಸ್ಥಿತರಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ

